ಬ್ರೇಕಿಂಗ್ ನ್ಯೂಸ್
27-06-21 04:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 27: ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬಿಂಬಿಸಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ದ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಶೀದ್ ಟಿಪ್ಪು ಎಂಬ ಹೆಸರಿ ಫೇಸ್ಬುಕ್ ಖಾತೆಯಲ್ಲಿ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿ ಪೋಸ್ಟ್ ಮಾಡಲಾಗಿದೆ. ಜನಾರ್ದನ ಪೂಜಾರಿಯವರು, ಸ್ವಂತ ಪಕ್ಷದಲ್ಲಿ ನಿರಂತರ ಅಧಿಕಾರ ಅನುಭವಿಸಿ ಬಿಜೆಪಿ ಪರ ಬ್ಯಾಟಿಂಗ್ ಮಾಡುವ ವಿಚಿತ್ರ ವ್ಯಕ್ತಿ. ಈವರೆಗೆ ಇವರನ್ನು ಹೈಕಮಾಂಡ್ ಕೂಡ ವಿರೋಧಿಸಿಲ್ಲ. ಆದರೆ ಈ ರೀತಿ ಯಾರಾದರೂ ಅಲ್ಪಸಂಖ್ಯಾತ ವ್ಯಕ್ತಿಗಳು ಮಾತನಾಡಿದ್ದಲ್ಲಿ ಕ್ಷಣ ಮಾತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದಲೇ ವಜಾಗೊಳಿಸುತ್ತಿತ್ತು.

ಈ ರೀತಿಯ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎಂಬ ಕಾಂಗ್ರೆಸ್ ನಾಯಕರ ಸಿದ್ಧಾಂತ ಮೊದಲು ನಿಲ್ಲಿಸಿ ಎಂದು ಬರೆಯಲಾಗಿದೆ. ಅಲ್ಲದೆ ಜನಾರ್ದನ ಪೂಜಾರಿಯವರ ಫೋಟೋ ಅಪ್ಲೋಡ್ ಮಾಡಿ ಅದರ ಮೇಲೆ “ಎಣ್ಣೆಯಲ್ಲಿ ಕರಿದ ಗೋಲಿಬಜೆ, ಬೆಂಕಿಯಲ್ಲಿ ಕರಿದ ಗೋಲಿಬಜೆ” ಎಂದು ಅವಹೇಳಕಾರಿಯಾಗಿ ನಿಂದಿಸಿ ಪೋಸ್ಟ್ ಮಾಡಲಾಗಿದೆ. ಈ ಬಗ್ಗೆ ಮಂಗಳೂರಿನ ಬಿರುವೆರ್ ಕುಡ್ಲ ಸಂಘಟನೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಆರೋಪಿತ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.
An appeal has been submitted to Mangaluru police commissioner urging action against Karavali Rashid Tippu, who has allegedly posted derogatory comments on former union minister and senior Congress leader Janardhan Poojary.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am