ಬ್ರೇಕಿಂಗ್ ನ್ಯೂಸ್
27-06-21 04:43 pm Mangaluru Correspondent ಕರಾವಳಿ
ಮಂಗಳೂರು, ಜೂನ್ 27: ಕಾಂಗ್ರೆಸ್ ಹಿರಿಯ ಮುಖಂಡ ಜನಾರ್ದನ ಪೂಜಾರಿ ಅವರ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಬಿಂಬಿಸಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ದ ಮಂಗಳೂರಿನ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಶೀದ್ ಟಿಪ್ಪು ಎಂಬ ಹೆಸರಿ ಫೇಸ್ಬುಕ್ ಖಾತೆಯಲ್ಲಿ ಮಾಜಿ ಸಚಿವ ಜನಾರ್ದನ ಪೂಜಾರಿ ಅವರ ಬಗ್ಗೆ ಅವಹೇಳನಕಾರಿಯಾಗಿ ನಿಂದಿಸಿ ಪೋಸ್ಟ್ ಮಾಡಲಾಗಿದೆ. ಜನಾರ್ದನ ಪೂಜಾರಿಯವರು, ಸ್ವಂತ ಪಕ್ಷದಲ್ಲಿ ನಿರಂತರ ಅಧಿಕಾರ ಅನುಭವಿಸಿ ಬಿಜೆಪಿ ಪರ ಬ್ಯಾಟಿಂಗ್ ಮಾಡುವ ವಿಚಿತ್ರ ವ್ಯಕ್ತಿ. ಈವರೆಗೆ ಇವರನ್ನು ಹೈಕಮಾಂಡ್ ಕೂಡ ವಿರೋಧಿಸಿಲ್ಲ. ಆದರೆ ಈ ರೀತಿ ಯಾರಾದರೂ ಅಲ್ಪಸಂಖ್ಯಾತ ವ್ಯಕ್ತಿಗಳು ಮಾತನಾಡಿದ್ದಲ್ಲಿ ಕ್ಷಣ ಮಾತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದಲೇ ವಜಾಗೊಳಿಸುತ್ತಿತ್ತು.

ಈ ರೀತಿಯ ಒಂದು ಕಣ್ಣಿಗೆ ಬೆಣ್ಣೆ, ಒಂದು ಕಣ್ಣಿಗೆ ಸುಣ್ಣ ಎಂಬ ಕಾಂಗ್ರೆಸ್ ನಾಯಕರ ಸಿದ್ಧಾಂತ ಮೊದಲು ನಿಲ್ಲಿಸಿ ಎಂದು ಬರೆಯಲಾಗಿದೆ. ಅಲ್ಲದೆ ಜನಾರ್ದನ ಪೂಜಾರಿಯವರ ಫೋಟೋ ಅಪ್ಲೋಡ್ ಮಾಡಿ ಅದರ ಮೇಲೆ “ಎಣ್ಣೆಯಲ್ಲಿ ಕರಿದ ಗೋಲಿಬಜೆ, ಬೆಂಕಿಯಲ್ಲಿ ಕರಿದ ಗೋಲಿಬಜೆ” ಎಂದು ಅವಹೇಳಕಾರಿಯಾಗಿ ನಿಂದಿಸಿ ಪೋಸ್ಟ್ ಮಾಡಲಾಗಿದೆ. ಈ ಬಗ್ಗೆ ಮಂಗಳೂರಿನ ಬಿರುವೆರ್ ಕುಡ್ಲ ಸಂಘಟನೆ ಉರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಆರೋಪಿತ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದೆ.
An appeal has been submitted to Mangaluru police commissioner urging action against Karavali Rashid Tippu, who has allegedly posted derogatory comments on former union minister and senior Congress leader Janardhan Poojary.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm