ಬ್ರೇಕಿಂಗ್ ನ್ಯೂಸ್
28-06-21 02:15 pm Mangalore Correspondent ಕರಾವಳಿ
ಉಳ್ಳಾಲ, ಜೂ.28: ರಕ್ತದೊತ್ತಡ ತಪಾಸಣೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಸ್ನೇಹಿತರ ಜೊತೆಗೆ ತೆರಳಿದ್ದ ಯುವಕ ವೈದ್ಯರು ಬಿಪಿ ಚೆಕ್ ಮಾಡುವಷ್ಟರಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಕುಂಪಲ ಆಶ್ರಯ ಕಾಲನಿ ನಿವಾಸಿ ರಾಜೇಶ್ ರಾವ್ (31) ಹೃದಯಾಘಾತಕ್ಕೆ ಬಲಿಯಾದ ಯುವಕ. ರಾಜೇಶ್ ಅವರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ಶುಕ್ರವಾರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ತೆರಳಿದ್ದರು. ವೈದ್ಯರು ಮತ್ತೆ ಸೋಮವಾರ ತಪಾಸಣೆಗೆ ಬರಲು ತಿಳಿಸಿದ್ದರಂತೆ. ಅದರಂತೆ ಇಂದು ಬೆಳಗ್ಗೆ ರಾಜೇಶ್ ಅವರ ಸ್ನೇಹಿತರಾದ ಪ್ರಕಾಶ್ ಕುಂಪಲ, ಶೈಲೇಶ್ ಮೊದಲಾದವರು ರಾಜೇಶನ್ನು ನಗರದ ಕೆಎಂಸಿ ಆಸ್ಪತ್ರೆಗೆ ಉನ್ನತ ತಪಾಸಣೆಗೆ ಕರೆದೊಯ್ದಿದ್ದಾರೆ. ತಪಾಸಣೆಗೆ ತೆರಳುವಾಗ ರಾಜೇಶ್ ಅವರೇ ಕಾರು ಚಲಾಯಿಸಿದ್ದಾರೆ. ಆಸ್ಪತ್ರೆಯಲ್ಲಿ ರಕ್ತದೊತ್ತಡ ತಪಾಸಣೆ ನಡೆಸುವ ವೇಳೆ ರಾಜೇಶ್ ಕುಸಿದು ಬಿದ್ದಿದ್ದು ಸ್ನೇಹಿತರ ಮುಂದೆಯೇ ಸಾವನ್ನಪ್ಪಿದ್ದಾರೆ.


ರಾಜೇಶ್ ಅವರು ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ. ರಾಜೇಶ್ ಅವರು ರಿಕ್ಷಾ ಚಾಲಕರಾಗಿದ್ದು ಕುಂಪಲ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದು ಅಪಾರ ಸ್ನೇಹಿತರನ್ನು ಹೊಂದಿದ್ದರು. ಸ್ನೇಹಿತರೊಂದಿಗೆ ಅವರು ಸಮಾಜಮುಖಿ ಕಾರ್ಯಗಳಲ್ಲೂ ತನ್ನನ್ನು ತೊಡಗಿಸಿದ್ದರು. ರಾಜೇಶ್ ಅಕಾಲಿಕ ಅಗಲಿಕೆಗೆ ಹಿಂದೂ ಜಾಗರಣಾ ವೇದಿಕೆ ಸಂತಾಪ ವ್ಯಕ್ತಪಡಿಸಿದೆ.
Mangalore Auto driver dies of Heart Attack at Private Hospital while checking BP. The deceased has been identified as Rajesh Roa (31) from Kumpala.
27-03-26 04:49 pm
HK News Staffer
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
ಕ್ಲಾಸ್ ರೂಮಿನಲ್ಲೇ ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ...
26-03-26 09:21 pm
27-03-26 04:07 pm
HK News Staffer
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
ಮಂಗಳೂರಿಗೆ ಮತ್ತೆರಡು ಬೃಹತ್ ತೈಲ ಟ್ಯಾಂಕರ್ ಹಡಗು ;...
26-03-26 09:31 am
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
27-03-26 10:02 pm
HK News Staffer
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm
Rowdy Sheeter Arif Hussain Murder, Mangalore:...
27-03-26 06:51 am