ಬ್ರೇಕಿಂಗ್ ನ್ಯೂಸ್
28-06-21 02:15 pm Mangalore Correspondent ಕರಾವಳಿ
ಉಳ್ಳಾಲ, ಜೂ.28: ರಕ್ತದೊತ್ತಡ ತಪಾಸಣೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಸ್ನೇಹಿತರ ಜೊತೆಗೆ ತೆರಳಿದ್ದ ಯುವಕ ವೈದ್ಯರು ಬಿಪಿ ಚೆಕ್ ಮಾಡುವಷ್ಟರಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಕುಂಪಲ ಆಶ್ರಯ ಕಾಲನಿ ನಿವಾಸಿ ರಾಜೇಶ್ ರಾವ್ (31) ಹೃದಯಾಘಾತಕ್ಕೆ ಬಲಿಯಾದ ಯುವಕ. ರಾಜೇಶ್ ಅವರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ಶುಕ್ರವಾರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ತೆರಳಿದ್ದರು. ವೈದ್ಯರು ಮತ್ತೆ ಸೋಮವಾರ ತಪಾಸಣೆಗೆ ಬರಲು ತಿಳಿಸಿದ್ದರಂತೆ. ಅದರಂತೆ ಇಂದು ಬೆಳಗ್ಗೆ ರಾಜೇಶ್ ಅವರ ಸ್ನೇಹಿತರಾದ ಪ್ರಕಾಶ್ ಕುಂಪಲ, ಶೈಲೇಶ್ ಮೊದಲಾದವರು ರಾಜೇಶನ್ನು ನಗರದ ಕೆಎಂಸಿ ಆಸ್ಪತ್ರೆಗೆ ಉನ್ನತ ತಪಾಸಣೆಗೆ ಕರೆದೊಯ್ದಿದ್ದಾರೆ. ತಪಾಸಣೆಗೆ ತೆರಳುವಾಗ ರಾಜೇಶ್ ಅವರೇ ಕಾರು ಚಲಾಯಿಸಿದ್ದಾರೆ. ಆಸ್ಪತ್ರೆಯಲ್ಲಿ ರಕ್ತದೊತ್ತಡ ತಪಾಸಣೆ ನಡೆಸುವ ವೇಳೆ ರಾಜೇಶ್ ಕುಸಿದು ಬಿದ್ದಿದ್ದು ಸ್ನೇಹಿತರ ಮುಂದೆಯೇ ಸಾವನ್ನಪ್ಪಿದ್ದಾರೆ.


ರಾಜೇಶ್ ಅವರು ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ. ರಾಜೇಶ್ ಅವರು ರಿಕ್ಷಾ ಚಾಲಕರಾಗಿದ್ದು ಕುಂಪಲ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದು ಅಪಾರ ಸ್ನೇಹಿತರನ್ನು ಹೊಂದಿದ್ದರು. ಸ್ನೇಹಿತರೊಂದಿಗೆ ಅವರು ಸಮಾಜಮುಖಿ ಕಾರ್ಯಗಳಲ್ಲೂ ತನ್ನನ್ನು ತೊಡಗಿಸಿದ್ದರು. ರಾಜೇಶ್ ಅಕಾಲಿಕ ಅಗಲಿಕೆಗೆ ಹಿಂದೂ ಜಾಗರಣಾ ವೇದಿಕೆ ಸಂತಾಪ ವ್ಯಕ್ತಪಡಿಸಿದೆ.
Mangalore Auto driver dies of Heart Attack at Private Hospital while checking BP. The deceased has been identified as Rajesh Roa (31) from Kumpala.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm