ಬ್ರೇಕಿಂಗ್ ನ್ಯೂಸ್
28-06-21 02:15 pm Mangalore Correspondent ಕರಾವಳಿ
ಉಳ್ಳಾಲ, ಜೂ.28: ರಕ್ತದೊತ್ತಡ ತಪಾಸಣೆಗೆಂದು ನಗರದ ಖಾಸಗಿ ಆಸ್ಪತ್ರೆಗೆ ಸ್ನೇಹಿತರ ಜೊತೆಗೆ ತೆರಳಿದ್ದ ಯುವಕ ವೈದ್ಯರು ಬಿಪಿ ಚೆಕ್ ಮಾಡುವಷ್ಟರಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.
ಕುಂಪಲ ಆಶ್ರಯ ಕಾಲನಿ ನಿವಾಸಿ ರಾಜೇಶ್ ರಾವ್ (31) ಹೃದಯಾಘಾತಕ್ಕೆ ಬಲಿಯಾದ ಯುವಕ. ರಾಜೇಶ್ ಅವರು ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು ಕಳೆದ ಶುಕ್ರವಾರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ತಪಾಸಣೆಗೆ ತೆರಳಿದ್ದರು. ವೈದ್ಯರು ಮತ್ತೆ ಸೋಮವಾರ ತಪಾಸಣೆಗೆ ಬರಲು ತಿಳಿಸಿದ್ದರಂತೆ. ಅದರಂತೆ ಇಂದು ಬೆಳಗ್ಗೆ ರಾಜೇಶ್ ಅವರ ಸ್ನೇಹಿತರಾದ ಪ್ರಕಾಶ್ ಕುಂಪಲ, ಶೈಲೇಶ್ ಮೊದಲಾದವರು ರಾಜೇಶನ್ನು ನಗರದ ಕೆಎಂಸಿ ಆಸ್ಪತ್ರೆಗೆ ಉನ್ನತ ತಪಾಸಣೆಗೆ ಕರೆದೊಯ್ದಿದ್ದಾರೆ. ತಪಾಸಣೆಗೆ ತೆರಳುವಾಗ ರಾಜೇಶ್ ಅವರೇ ಕಾರು ಚಲಾಯಿಸಿದ್ದಾರೆ. ಆಸ್ಪತ್ರೆಯಲ್ಲಿ ರಕ್ತದೊತ್ತಡ ತಪಾಸಣೆ ನಡೆಸುವ ವೇಳೆ ರಾಜೇಶ್ ಕುಸಿದು ಬಿದ್ದಿದ್ದು ಸ್ನೇಹಿತರ ಮುಂದೆಯೇ ಸಾವನ್ನಪ್ಪಿದ್ದಾರೆ.


ರಾಜೇಶ್ ಅವರು ತಂದೆ, ತಾಯಿ ಮತ್ತು ತಂಗಿಯನ್ನು ಅಗಲಿದ್ದಾರೆ. ರಾಜೇಶ್ ಅವರು ರಿಕ್ಷಾ ಚಾಲಕರಾಗಿದ್ದು ಕುಂಪಲ ಹಿಂದೂ ಜಾಗರಣ ವೇದಿಕೆಯ ಸಕ್ರಿಯ ಸದಸ್ಯರಾಗಿದ್ದು ಅಪಾರ ಸ್ನೇಹಿತರನ್ನು ಹೊಂದಿದ್ದರು. ಸ್ನೇಹಿತರೊಂದಿಗೆ ಅವರು ಸಮಾಜಮುಖಿ ಕಾರ್ಯಗಳಲ್ಲೂ ತನ್ನನ್ನು ತೊಡಗಿಸಿದ್ದರು. ರಾಜೇಶ್ ಅಕಾಲಿಕ ಅಗಲಿಕೆಗೆ ಹಿಂದೂ ಜಾಗರಣಾ ವೇದಿಕೆ ಸಂತಾಪ ವ್ಯಕ್ತಪಡಿಸಿದೆ.
Mangalore Auto driver dies of Heart Attack at Private Hospital while checking BP. The deceased has been identified as Rajesh Roa (31) from Kumpala.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm