ಬ್ರೇಕಿಂಗ್ ನ್ಯೂಸ್
28-06-21 04:02 pm Udupi Correspondent ಕರಾವಳಿ
ಉಡುಪಿ, ಜೂನ್ 28: ಸಿಎಂ ಮೇಲೆ ಸಾರ್ವಜನಿಕರು ದಾಳಿ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿರಗೇಟು ನೀಡಿದ್ದಾರೆ. ಡಿಕೆಶಿ ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಡಿಕೆಶಿ ಹೇಳಿದಂತಹ ಯಾವುದೇ ಇಂಟೆಲಿಜೆನ್ಸ್ ರಿಪೋರ್ಟ್ ನಮ್ಮಲ್ಲಿಲ್ಲ. ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಉಡುಪಿಗೆ ಆಗಮಿಸಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತದ ಬಳಿಕ ಸಿಎಂ ಭೇಟಿ ನೀಡದ ಬಗ್ಗೆ ಡಿಕೆಶಿ ಟೀಕೆಯ ಬಗ್ಗೆ ಹೀಗೆಂದು ಉತ್ತರಿಸಿದ್ದಾರೆ. ಯಡಿಯೂರಪ್ಪ ಜನರಿಂದ, ಜನರ ಮಧ್ಯದಿಂದ ಬಂದವರು. ಹೋರಾಟಗಳನ್ನು ಮಾಡಿ ಮುಖ್ಯಮಂತ್ರಿಯಾದವರು. ಯಡಿಯೂರಪ್ಪ ಯಾವತ್ತೂ ಜನರ ಜೊತೆಗೇ ಇರುವವರು. ಜನರ ಮಧ್ಯೆ ಹೋಗಲು ಅವರಿಗೆ ಯಾವುದೇ ತೊಂದರೆ ಇಲ್ಲ. ಆ ರೀತಿಯ ಆತಂಕ ಏನಿದ್ದರೂ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಹೇಳಿದರು.

ಜಾರಕಿಹೊಳಿ ಮುಂಬೈ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಇಲ್ಲದ ಮೇಲೆ ಮಾತನಾಡುವುದೂ ಸರಿಯಾಗಲ್ಲ ಎಂದು ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಈಗಾಗ್ಲೇ ಹಲವರ ಬಂಧನ ಆಗಿದೆ. ಪೊಲೀಸರ ತನಿಖೆ ಸಂದರ್ಭದಲ್ಲಿ ಹಲವಾರು ಆಯಾಮಗಳು ತೆರೆದುಕೊಳ್ಳುತ್ತಿವೆ. ಕೂಲಂಕುಷವಾಗಿ ಪೊಲೀಸ್ ತನಿಖೆ ನಡೆಯುತ್ತಿದ್ದು ಒಂದೊಂದಾಗಿಯೇ ಎಲ್ಲಾ ವಿಚಾರಗಳು ಹೊರಬರುತ್ತಿವೆ ಎಂದು ಹೇಳಿದರು.
Karnataka Home Minister Basavaraj Bommai slams DK Shivakumar in Udupi.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm