ಬ್ರೇಕಿಂಗ್ ನ್ಯೂಸ್
28-06-21 04:02 pm Udupi Correspondent ಕರಾವಳಿ
ಉಡುಪಿ, ಜೂನ್ 28: ಸಿಎಂ ಮೇಲೆ ಸಾರ್ವಜನಿಕರು ದಾಳಿ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿರಗೇಟು ನೀಡಿದ್ದಾರೆ. ಡಿಕೆಶಿ ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಡಿಕೆಶಿ ಹೇಳಿದಂತಹ ಯಾವುದೇ ಇಂಟೆಲಿಜೆನ್ಸ್ ರಿಪೋರ್ಟ್ ನಮ್ಮಲ್ಲಿಲ್ಲ. ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಉಡುಪಿಗೆ ಆಗಮಿಸಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತದ ಬಳಿಕ ಸಿಎಂ ಭೇಟಿ ನೀಡದ ಬಗ್ಗೆ ಡಿಕೆಶಿ ಟೀಕೆಯ ಬಗ್ಗೆ ಹೀಗೆಂದು ಉತ್ತರಿಸಿದ್ದಾರೆ. ಯಡಿಯೂರಪ್ಪ ಜನರಿಂದ, ಜನರ ಮಧ್ಯದಿಂದ ಬಂದವರು. ಹೋರಾಟಗಳನ್ನು ಮಾಡಿ ಮುಖ್ಯಮಂತ್ರಿಯಾದವರು. ಯಡಿಯೂರಪ್ಪ ಯಾವತ್ತೂ ಜನರ ಜೊತೆಗೇ ಇರುವವರು. ಜನರ ಮಧ್ಯೆ ಹೋಗಲು ಅವರಿಗೆ ಯಾವುದೇ ತೊಂದರೆ ಇಲ್ಲ. ಆ ರೀತಿಯ ಆತಂಕ ಏನಿದ್ದರೂ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಹೇಳಿದರು.
ಜಾರಕಿಹೊಳಿ ಮುಂಬೈ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಇಲ್ಲದ ಮೇಲೆ ಮಾತನಾಡುವುದೂ ಸರಿಯಾಗಲ್ಲ ಎಂದು ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಈಗಾಗ್ಲೇ ಹಲವರ ಬಂಧನ ಆಗಿದೆ. ಪೊಲೀಸರ ತನಿಖೆ ಸಂದರ್ಭದಲ್ಲಿ ಹಲವಾರು ಆಯಾಮಗಳು ತೆರೆದುಕೊಳ್ಳುತ್ತಿವೆ. ಕೂಲಂಕುಷವಾಗಿ ಪೊಲೀಸ್ ತನಿಖೆ ನಡೆಯುತ್ತಿದ್ದು ಒಂದೊಂದಾಗಿಯೇ ಎಲ್ಲಾ ವಿಚಾರಗಳು ಹೊರಬರುತ್ತಿವೆ ಎಂದು ಹೇಳಿದರು.
Karnataka Home Minister Basavaraj Bommai slams DK Shivakumar in Udupi.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm