ಬ್ರೇಕಿಂಗ್ ನ್ಯೂಸ್
28-06-21 04:02 pm Udupi Correspondent ಕರಾವಳಿ
ಉಡುಪಿ, ಜೂನ್ 28: ಸಿಎಂ ಮೇಲೆ ಸಾರ್ವಜನಿಕರು ದಾಳಿ ಮಾಡುತ್ತಾರೆ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಗೃಹಸಚಿವ ಬಸವರಾಜ್ ಬೊಮ್ಮಾಯಿ ತಿರಗೇಟು ನೀಡಿದ್ದಾರೆ. ಡಿಕೆಶಿ ಯಾವ ಇಂಟೆಲಿಜೆನ್ಸ್ ರಿಪೋರ್ಟ್ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ಡಿಕೆಶಿ ಹೇಳಿದಂತಹ ಯಾವುದೇ ಇಂಟೆಲಿಜೆನ್ಸ್ ರಿಪೋರ್ಟ್ ನಮ್ಮಲ್ಲಿಲ್ಲ. ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಜಿಲ್ಲಾ ಪ್ರವಾಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಉಡುಪಿಗೆ ಆಗಮಿಸಿದ್ದ ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತದ ಬಳಿಕ ಸಿಎಂ ಭೇಟಿ ನೀಡದ ಬಗ್ಗೆ ಡಿಕೆಶಿ ಟೀಕೆಯ ಬಗ್ಗೆ ಹೀಗೆಂದು ಉತ್ತರಿಸಿದ್ದಾರೆ. ಯಡಿಯೂರಪ್ಪ ಜನರಿಂದ, ಜನರ ಮಧ್ಯದಿಂದ ಬಂದವರು. ಹೋರಾಟಗಳನ್ನು ಮಾಡಿ ಮುಖ್ಯಮಂತ್ರಿಯಾದವರು. ಯಡಿಯೂರಪ್ಪ ಯಾವತ್ತೂ ಜನರ ಜೊತೆಗೇ ಇರುವವರು. ಜನರ ಮಧ್ಯೆ ಹೋಗಲು ಅವರಿಗೆ ಯಾವುದೇ ತೊಂದರೆ ಇಲ್ಲ. ಆ ರೀತಿಯ ಆತಂಕ ಏನಿದ್ದರೂ ಅದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಎಂದು ಹೇಳಿದರು.

ಜಾರಕಿಹೊಳಿ ಮುಂಬೈ ಪ್ರವಾಸದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಆ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಮಾಹಿತಿ ಇಲ್ಲದ ಮೇಲೆ ಮಾತನಾಡುವುದೂ ಸರಿಯಾಗಲ್ಲ ಎಂದು ಬೊಮ್ಮಾಯಿ ಹೇಳಿದರು. ಬೆಂಗಳೂರಿನ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣದಲ್ಲಿ ಈಗಾಗ್ಲೇ ಹಲವರ ಬಂಧನ ಆಗಿದೆ. ಪೊಲೀಸರ ತನಿಖೆ ಸಂದರ್ಭದಲ್ಲಿ ಹಲವಾರು ಆಯಾಮಗಳು ತೆರೆದುಕೊಳ್ಳುತ್ತಿವೆ. ಕೂಲಂಕುಷವಾಗಿ ಪೊಲೀಸ್ ತನಿಖೆ ನಡೆಯುತ್ತಿದ್ದು ಒಂದೊಂದಾಗಿಯೇ ಎಲ್ಲಾ ವಿಚಾರಗಳು ಹೊರಬರುತ್ತಿವೆ ಎಂದು ಹೇಳಿದರು.
Karnataka Home Minister Basavaraj Bommai slams DK Shivakumar in Udupi.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am