ಬ್ರೇಕಿಂಗ್ ನ್ಯೂಸ್
28-06-21 09:17 pm Mangaluru Correspondent ಕರಾವಳಿ
ಉಳ್ಳಾಲ, ಜೂ.28: ಕೋವಿಡ್ ನಿಯಮ ಉಲ್ಲಂಘಿಸಿ ವೀಕೆಂಡ್ ಲಾಕ್ಡೌನ್ ಲೆಕ್ಕಿಸದೆ ವ್ಯಾಪಾರ ನಡೆಸುತ್ತಿದ್ದ ಕೋಟೆಕಾರು, ಬೀರಿಯ ಟಿಕ್ಕ ಪಾಯಿಂಟ್ ಫಾಸ್ಟ್ ಫುಡ್ ಮಳಿಗೆಗೆ ಕೋಟೆಕಾರು ಪಟ್ಟಣ ಪಂಚಾಯತ್ 10,000 ರೂಪಾಯಿ ದಂಡ ವಿಧಿಸಿದೆ.
ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರ್, ಬೀರಿಯ ರಸ್ತೆ ಅಂಚಿನಲ್ಲಿರುವ ಟಿಕ್ಕ ಪಾಯಿಂಟ್ ಎನ್ನುವ ಬೃಹತ್ ಫಾಸ್ಟ್ ಫುಡ್ ಮಳಿಗೆಯಲ್ಲಿ ಆದಿತ್ಯವಾರ ರಾತ್ರಿ ವೀಕೆಂಡ್ ಲಾಕ್ಡೌನ್ ಉಲ್ಲಂಘಿಸಿ ಮಳಿಗೆಯನ್ನ ತೆರೆದು ಗ್ರಾಹಕರನ್ನ ಒಳ ಅಂತಸ್ತಿನ ಮೇಲೆ ಕುಳ್ಳಿರಿಸಿ ಫಾಸ್ಟ್ ಫುಡ್ ಸಪ್ಲೈ ಮಾಡುತ್ತಿದ್ದರು.




ಈ ಬಗ್ಗೆ ಖಚಿತ ಮಾಹಿತಿ ಪಡೆದ ಹೆಡ್ಲೈನ್ ಕರ್ನಾಟಕ (Headline Karnataka), ಫಾಸ್ಟ್ ಫುಡ್ ನಲ್ಲಿ ಗ್ರಾಹಕರು ಕುಳಿತು ಆಹಾರ ಸೇವಿಸುವುದನ್ನ ಫೋಟೊ ಕ್ಲಿಕ್ಕಿಸಿದ್ದಲ್ಲದೆ ಲಾಕ್ಡೌನ್ ಉಲ್ಲಂಘನೆಯ ಬಗ್ಗೆ ಸಚಿತ್ರ ವರದಿ ಪ್ರಸಾರ ಮಾಡಿತ್ತು.
ವರದಿಯನ್ನ ಆಧರಿಸಿ ಸಂಬಂಧಪಟ್ಟ ಕೋಟೆಕಾರ್ ಪಟ್ಟಣ ಪಂಚಾಯತ್ ತಪ್ಪಿತಸ್ಥ ಟಿಕ್ಕ ಪಾಯಿಂಟ್ ಮಾಲಕರಿಗೆ ಎಪಿಡಮಿಕ್ ಆಕ್ಟ್ ಪ್ರಕಾರ 10,000 ರೂಪಾಯಿ ದಂಡವನ್ನ ವಿಧಿಸಿದೆ. ಅಲ್ಲದೆ, ಉಳ್ಳಾಲ ಪೊಲೀಸ್ ಠಾಣೆಯಿಂದ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದೆ ಉಲ್ಲಂಘಿಸಿದಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಹರಿರಾಂ ಶಂಕರ್ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
First Report: ಕೋಟೆಕಾರು : ವೀಕೆಂಡ್ ಕರ್ಫ್ಯೂ ಕೇರ್ ಇಲ್ಲದೆ ಭರ್ಜರಿ ವ್ಯಾಪಾರ ! ಪಾರ್ಸೆಲ್ ನೆಪದಲ್ಲಿ ಹೆದ್ದಾರಿಯಲ್ಲೇ ಟಿಕ್ಕದ ಸವಿ !
Impact, Municipality fines Ullal Tikka Point Hotel of 10 thousand fine for COVID Violation. Headline Karnataka had reported the incident about the Hotel being open for the public to eat inside amid the covid rule of Delivery only.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm