ಬ್ರೇಕಿಂಗ್ ನ್ಯೂಸ್
28-06-21 09:17 pm Mangaluru Correspondent ಕರಾವಳಿ
ಉಳ್ಳಾಲ, ಜೂ.28: ಕೋವಿಡ್ ನಿಯಮ ಉಲ್ಲಂಘಿಸಿ ವೀಕೆಂಡ್ ಲಾಕ್ಡೌನ್ ಲೆಕ್ಕಿಸದೆ ವ್ಯಾಪಾರ ನಡೆಸುತ್ತಿದ್ದ ಕೋಟೆಕಾರು, ಬೀರಿಯ ಟಿಕ್ಕ ಪಾಯಿಂಟ್ ಫಾಸ್ಟ್ ಫುಡ್ ಮಳಿಗೆಗೆ ಕೋಟೆಕಾರು ಪಟ್ಟಣ ಪಂಚಾಯತ್ 10,000 ರೂಪಾಯಿ ದಂಡ ವಿಧಿಸಿದೆ.
ರಾಷ್ಟ್ರೀಯ ಹೆದ್ದಾರಿ 66ರ ಕೋಟೆಕಾರ್, ಬೀರಿಯ ರಸ್ತೆ ಅಂಚಿನಲ್ಲಿರುವ ಟಿಕ್ಕ ಪಾಯಿಂಟ್ ಎನ್ನುವ ಬೃಹತ್ ಫಾಸ್ಟ್ ಫುಡ್ ಮಳಿಗೆಯಲ್ಲಿ ಆದಿತ್ಯವಾರ ರಾತ್ರಿ ವೀಕೆಂಡ್ ಲಾಕ್ಡೌನ್ ಉಲ್ಲಂಘಿಸಿ ಮಳಿಗೆಯನ್ನ ತೆರೆದು ಗ್ರಾಹಕರನ್ನ ಒಳ ಅಂತಸ್ತಿನ ಮೇಲೆ ಕುಳ್ಳಿರಿಸಿ ಫಾಸ್ಟ್ ಫುಡ್ ಸಪ್ಲೈ ಮಾಡುತ್ತಿದ್ದರು.




ಈ ಬಗ್ಗೆ ಖಚಿತ ಮಾಹಿತಿ ಪಡೆದ ಹೆಡ್ಲೈನ್ ಕರ್ನಾಟಕ (Headline Karnataka), ಫಾಸ್ಟ್ ಫುಡ್ ನಲ್ಲಿ ಗ್ರಾಹಕರು ಕುಳಿತು ಆಹಾರ ಸೇವಿಸುವುದನ್ನ ಫೋಟೊ ಕ್ಲಿಕ್ಕಿಸಿದ್ದಲ್ಲದೆ ಲಾಕ್ಡೌನ್ ಉಲ್ಲಂಘನೆಯ ಬಗ್ಗೆ ಸಚಿತ್ರ ವರದಿ ಪ್ರಸಾರ ಮಾಡಿತ್ತು.
ವರದಿಯನ್ನ ಆಧರಿಸಿ ಸಂಬಂಧಪಟ್ಟ ಕೋಟೆಕಾರ್ ಪಟ್ಟಣ ಪಂಚಾಯತ್ ತಪ್ಪಿತಸ್ಥ ಟಿಕ್ಕ ಪಾಯಿಂಟ್ ಮಾಲಕರಿಗೆ ಎಪಿಡಮಿಕ್ ಆಕ್ಟ್ ಪ್ರಕಾರ 10,000 ರೂಪಾಯಿ ದಂಡವನ್ನ ವಿಧಿಸಿದೆ. ಅಲ್ಲದೆ, ಉಳ್ಳಾಲ ಪೊಲೀಸ್ ಠಾಣೆಯಿಂದ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಾಯ್ದೆ ಉಲ್ಲಂಘಿಸಿದಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂದು ಡಿಸಿಪಿ ಹರಿರಾಂ ಶಂಕರ್ ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
First Report: ಕೋಟೆಕಾರು : ವೀಕೆಂಡ್ ಕರ್ಫ್ಯೂ ಕೇರ್ ಇಲ್ಲದೆ ಭರ್ಜರಿ ವ್ಯಾಪಾರ ! ಪಾರ್ಸೆಲ್ ನೆಪದಲ್ಲಿ ಹೆದ್ದಾರಿಯಲ್ಲೇ ಟಿಕ್ಕದ ಸವಿ !
Impact, Municipality fines Ullal Tikka Point Hotel of 10 thousand fine for COVID Violation. Headline Karnataka had reported the incident about the Hotel being open for the public to eat inside amid the covid rule of Delivery only.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 06:20 pm
Mangalore Correspondent
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm