ಬ್ರೇಕಿಂಗ್ ನ್ಯೂಸ್
29-06-21 12:12 pm Mangalore Correspondent ಕರಾವಳಿ
Photo credits : one india kannada
ಬಂಟ್ವಾಳ, ಜೂನ್ 29 : ಪೌರೋಹಿತ್ಯ ಏನಿದ್ದರೂ, ಪುರುಷರಿಗೆ ಮಾತ್ರ ಎನ್ನುವುದು ರೂಢಿ. ಸದ್ಯ ಪುರೋಹಿತ ವೃತ್ತಿಯಲ್ಲಿ ತೊಡಗಿಸಿಕೊಂಡವರು ಕೂಡ ಪುರುಷರೇ. ಆದರೆ ಇಲ್ಲೊಬ್ಬಳು ಹುಡುಗಿ ಮಹಿಳೆಯರು ಪೌರೋಹಿತ್ಯಕ್ಕೂ ಸೈ ಎನ್ನುವ ರೀತಿ ವೇದ, ಮಂತ್ರೋಚ್ಛಾರಕ್ಕೆ ತೊಡಗಿದ್ದಾರೆ.
ಬಂಟ್ವಾಳದ ಕಶೆಕೋಡಿ ನಿವಾಸಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯ ನಾರಾಯಣ ಭಟ್ ಪುತ್ರಿ ಅನಘಾ ವೇದಾಧ್ಯಯನ ಪೂರೈಸಿ ಪೌರೋಹಿತ್ಯಕ್ಕೆ ಮುಂದಾಗಿದ್ದಾರೆ.
ಮನೆಯಲ್ಲಿ ಪ್ರತಿದಿನ ನಡೆಯುವ ಸಂಗೀತ ಪಾಠ ಮತ್ತು ಗೀತಾಧ್ಯಯನದಿಂದ ಆಕರ್ಷಿತರಾದ ಅನಘಾ ವೇದಾಧ್ಯಯನವನ್ನೂ ಪೂರೈಸಿ ಮಹಿಳೆಯರು ಪೌರೋಹಿತ್ಯದಲ್ಲೂ ಸಾಧನೆ ಮಾಡಬಹುದು ಎಂದು ನಿರೂಪಿಸಿದ್ದಾರೆ.








ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಅನಘಾ ಕಲಿಯುವ ಜೊತೆ ಜೊತೆಗೆ ಪೌರೋಹಿತ್ಯವನ್ನೂ ಮಾಡುತ್ತಿದ್ದಾರೆ. ಮನೆಯಲ್ಲಿ ನಿತ್ಯ ನಡೆಯುವ ಪೂಜೆ, ಹೋಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಚಿಕ್ಕಂದಿನಿಂದಲೇ ವೈದಿಕ ಕಾರ್ಯಕ್ರಮಗಳಲ್ಲಿ ವಿಶೇಷ ಅಸಕ್ತಿ ಹೊಂದಿರುವ ಅನಘಾಗೆ ಮನೆಯ ವೈದಿಕ ಪರಿಸರವೇ ಮುಖ್ಯ ಪ್ರೇರಣೆಯಾಗಿದೆ. ಸಂಸ್ಕೃತದಲ್ಲಿ ವ್ಯಾಸಂಗ ಮಾಡಬೇಕೆಂಬ ಆಸೆಯನ್ನು ಅನಘಾ ಹೊಂದಿದ್ದಾರೆ.
Anagha, from Bantwal daughter of Kashekody Sooryanarayana Bhat, who is a member of Karnataka State Religious Council, has studied Vedas. She now takes part with her father as assistant in performing religious functions and other rituals.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm