ಬ್ರೇಕಿಂಗ್ ನ್ಯೂಸ್
29-06-21 12:12 pm Mangalore Correspondent ಕರಾವಳಿ
Photo credits : one india kannada
ಬಂಟ್ವಾಳ, ಜೂನ್ 29 : ಪೌರೋಹಿತ್ಯ ಏನಿದ್ದರೂ, ಪುರುಷರಿಗೆ ಮಾತ್ರ ಎನ್ನುವುದು ರೂಢಿ. ಸದ್ಯ ಪುರೋಹಿತ ವೃತ್ತಿಯಲ್ಲಿ ತೊಡಗಿಸಿಕೊಂಡವರು ಕೂಡ ಪುರುಷರೇ. ಆದರೆ ಇಲ್ಲೊಬ್ಬಳು ಹುಡುಗಿ ಮಹಿಳೆಯರು ಪೌರೋಹಿತ್ಯಕ್ಕೂ ಸೈ ಎನ್ನುವ ರೀತಿ ವೇದ, ಮಂತ್ರೋಚ್ಛಾರಕ್ಕೆ ತೊಡಗಿದ್ದಾರೆ.
ಬಂಟ್ವಾಳದ ಕಶೆಕೋಡಿ ನಿವಾಸಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯ ನಾರಾಯಣ ಭಟ್ ಪುತ್ರಿ ಅನಘಾ ವೇದಾಧ್ಯಯನ ಪೂರೈಸಿ ಪೌರೋಹಿತ್ಯಕ್ಕೆ ಮುಂದಾಗಿದ್ದಾರೆ.
ಮನೆಯಲ್ಲಿ ಪ್ರತಿದಿನ ನಡೆಯುವ ಸಂಗೀತ ಪಾಠ ಮತ್ತು ಗೀತಾಧ್ಯಯನದಿಂದ ಆಕರ್ಷಿತರಾದ ಅನಘಾ ವೇದಾಧ್ಯಯನವನ್ನೂ ಪೂರೈಸಿ ಮಹಿಳೆಯರು ಪೌರೋಹಿತ್ಯದಲ್ಲೂ ಸಾಧನೆ ಮಾಡಬಹುದು ಎಂದು ನಿರೂಪಿಸಿದ್ದಾರೆ.








ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಅನಘಾ ಕಲಿಯುವ ಜೊತೆ ಜೊತೆಗೆ ಪೌರೋಹಿತ್ಯವನ್ನೂ ಮಾಡುತ್ತಿದ್ದಾರೆ. ಮನೆಯಲ್ಲಿ ನಿತ್ಯ ನಡೆಯುವ ಪೂಜೆ, ಹೋಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ಚಿಕ್ಕಂದಿನಿಂದಲೇ ವೈದಿಕ ಕಾರ್ಯಕ್ರಮಗಳಲ್ಲಿ ವಿಶೇಷ ಅಸಕ್ತಿ ಹೊಂದಿರುವ ಅನಘಾಗೆ ಮನೆಯ ವೈದಿಕ ಪರಿಸರವೇ ಮುಖ್ಯ ಪ್ರೇರಣೆಯಾಗಿದೆ. ಸಂಸ್ಕೃತದಲ್ಲಿ ವ್ಯಾಸಂಗ ಮಾಡಬೇಕೆಂಬ ಆಸೆಯನ್ನು ಅನಘಾ ಹೊಂದಿದ್ದಾರೆ.
Anagha, from Bantwal daughter of Kashekody Sooryanarayana Bhat, who is a member of Karnataka State Religious Council, has studied Vedas. She now takes part with her father as assistant in performing religious functions and other rituals.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm