ಬ್ರೇಕಿಂಗ್ ನ್ಯೂಸ್
29-06-21 07:19 pm Mangaluru Correspondent ಕರಾವಳಿ
ಮಂಗಳೂರು, ಜೂನ್ 29: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ 2021ನೇ ಸಾಲಿನ “ಗೌರವ ಪ್ರಶಸ್ತಿ” ಮತ್ತು ಗೌರವ ಪುರಸ್ಕಾರಕ್ಕೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.
ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ ಮತ್ತು ಸಾಹಿತ್ಯ ಕ್ಷೇತ್ರ, ಬ್ಯಾರಿ ಸಂಸ್ಕೃತಿ ಮತ್ತು ಸಮಾಜಸೇವೆ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮೂರು ಮಂದಿ ಗಣ್ಯರನ್ನು ಅಕಾಡೆಮಿ 2021ರ ಸಾಲಿನ ಗೌರವ ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ. ಗೌರವ ಪ್ರಶಸ್ತಿಯು ರೂ.50,000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚಸೇರಿ) ಶಾಲು, ಹಾರ, ಫಲತಾಂಬೂಲ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ. ಪುರಸ್ಕಾರವು ರೂ.10000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚ ಸೇರಿ) ಶಾಲು, ಹಾರ, ಸ್ಮರಣಿಕೆ ಮತ್ತು ಪುರಸ್ಕಾರ ಪತ್ರಗಳನ್ನು ಒಳಗೊಂಡಿರುತ್ತದೆ.
ಕೊರೊನಾದ ತೀವ್ರತೆ ಸಂಪೂರ್ಣವಾಗಿ ಕಡಿಮೆಯಾದ ಬಳಿಕ, ಮುಖ್ಯಮಂತ್ರಿ ಯಡಿಯೂರಪ್ಪ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರಪ್ಪ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ದಿನಾಂಕವನ್ನು ನಿಗದಿಪಡಿಸಿ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೌರವ ಪ್ರಶಸ್ತಿ -2021
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಗೌರವ ಪುರಸ್ಕಾರಕ್ಕೆ ಆರು ಮಂದಿಯನ್ನು ಆಯ್ಕೆ ಮಾಡಲಾಗಿದೆ.
ಗೌರವ ಪುರಸ್ಕಾರ 2021
Nine Including Harekala Hajabba conferred Karnataka Beary Sahitya Academy Award in Mangalore.
11-06-25 09:35 pm
HK News Desk
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
ರಾಜ್ಯದಲ್ಲಿ ಮತ್ತೊಮ್ಮೆ ಜಾತಿ ಗಣತಿ ; ಪ್ರಬಲ ಸಮುದಾಯ...
10-06-25 09:24 pm
Kumta Snake Knife: ಕೋಡಗನ ಕೋಳಿ ನುಂಗಿತ್ತಾ... ಅಲ...
10-06-25 06:49 pm
ದಿನೇಶ್ ಅಮೀನ್ ಮಟ್ಟು, ರಮೇಶ್ ಬಾಬು ಸೇರಿ ಮೇಲ್ಮನೆಗೆ...
10-06-25 06:10 pm
12-06-25 06:48 pm
HK News Desk
Gujarat Plane Crash Tragedy, Update: ಗುಜರಾತ್...
12-06-25 05:13 pm
Air Crash Update, Live: ಏರ್ ಇಂಡಿಯಾ ಬೋಯಿಂಗ್ ಪತ...
12-06-25 04:26 pm
Air India flight Crash, London, Ahmedabad: ಗು...
12-06-25 02:52 pm
ಇನ್ಮುಂದೆ ಎಸಿ 20 ಡಿಗ್ರಿಗಿಂತ ಕಡಿಮೆ ಮಾಡಲು ಸಾಧ್ಯವ...
12-06-25 01:40 pm
12-06-25 05:46 pm
Mangalore Correspondent
U T khader, Mangalore Police: ಒಂದೇ ಕಡೆ ಐಪಿಎಸ್...
12-06-25 05:15 pm
Special Action Force, Mangalore, Sudheer Kuma...
12-06-25 02:23 pm
Mangalore MUDA, Noor Zahara, Mohammed Nazeer...
11-06-25 11:06 pm
Red Alert, Mangalore, Udupi, Rain: ದಕ್ಷಿಣ ಕನ್...
11-06-25 10:26 pm
12-06-25 12:31 pm
HK News Desk
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm
Kundapura News, Assault, crime: ಚಿಲ್ಲರೆ ಕೇಳಿದ...
10-06-25 10:57 pm
Digital Arrest, Bangalore, crime: ಕ್ರೆಡಿಟ್ ಕಾ...
10-06-25 12:44 pm