ಬ್ರೇಕಿಂಗ್ ನ್ಯೂಸ್
29-06-21 07:19 pm Mangaluru Correspondent ಕರಾವಳಿ
ಮಂಗಳೂರು, ಜೂನ್ 29: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ 2021ನೇ ಸಾಲಿನ “ಗೌರವ ಪ್ರಶಸ್ತಿ” ಮತ್ತು ಗೌರವ ಪುರಸ್ಕಾರಕ್ಕೆ ಸಾಧಕರನ್ನು ಆಯ್ಕೆ ಮಾಡಲಾಗಿದೆ.
ಬ್ಯಾರಿ ಭಾಷೆ ಮತ್ತು ಶಿಕ್ಷಣ ಕ್ಷೇತ್ರ, ಬ್ಯಾರಿ ಕಲೆ ಮತ್ತು ಸಾಹಿತ್ಯ ಕ್ಷೇತ್ರ, ಬ್ಯಾರಿ ಸಂಸ್ಕೃತಿ ಮತ್ತು ಸಮಾಜಸೇವೆ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿದ ಮೂರು ಮಂದಿ ಗಣ್ಯರನ್ನು ಅಕಾಡೆಮಿ 2021ರ ಸಾಲಿನ ಗೌರವ ಪ್ರಶಸ್ತಿಗಾಗಿ ಆಯ್ಕೆ ಮಾಡಿದೆ. ಗೌರವ ಪ್ರಶಸ್ತಿಯು ರೂ.50,000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚಸೇರಿ) ಶಾಲು, ಹಾರ, ಫಲತಾಂಬೂಲ, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರಗಳನ್ನು ಒಳಗೊಂಡಿದೆ. ಪುರಸ್ಕಾರವು ರೂ.10000/- ನಗದು (ಪ್ರಯಾಣ ವೆಚ್ಚ ಮತ್ತು ವಾಸ್ತವ್ಯ ವೆಚ್ಚ ಸೇರಿ) ಶಾಲು, ಹಾರ, ಸ್ಮರಣಿಕೆ ಮತ್ತು ಪುರಸ್ಕಾರ ಪತ್ರಗಳನ್ನು ಒಳಗೊಂಡಿರುತ್ತದೆ.

ಕೊರೊನಾದ ತೀವ್ರತೆ ಸಂಪೂರ್ಣವಾಗಿ ಕಡಿಮೆಯಾದ ಬಳಿಕ, ಮುಖ್ಯಮಂತ್ರಿ ಯಡಿಯೂರಪ್ಪ, ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮಂತ್ರಿ ಈಶ್ವರಪ್ಪ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ದಿನಾಂಕವನ್ನು ನಿಗದಿಪಡಿಸಿ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗೌರವ ಪ್ರಶಸ್ತಿ -2021
ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2021ನೇ ಸಾಲಿನ ಗೌರವ ಪುರಸ್ಕಾರಕ್ಕೆ ಆರು ಮಂದಿಯನ್ನು ಆಯ್ಕೆ ಮಾಡಲಾಗಿದೆ.
ಗೌರವ ಪುರಸ್ಕಾರ 2021
Nine Including Harekala Hajabba conferred Karnataka Beary Sahitya Academy Award in Mangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am