ಬ್ರೇಕಿಂಗ್ ನ್ಯೂಸ್
30-06-21 10:00 pm Richard, Mangaluru ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರದಲ್ಲಿ ಜುಲೈ ಒಂದರಿಂದಲೇ ಖಾಸಗಿ ಸಿಟಿ ಬಸ್ ಆರಂಭಿಸಲು ಬಸ್ ಮಾಲಕರ ಸಂಘ ನಿರ್ಧರಿಸಿದೆ. ಆದರೆ, ಬಸ್ ದರವನ್ನು 20 ಶೇಕಡಾ ಏರಿಸುವುದಾಗಿ ಸಿಟಿ ಬಸ್ ಮಾಲಕರ ಸಂಘ ಅಧ್ಯಕ್ಷ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.
ವಾರದ ಹಿಂದೆ ಲಾಕ್ಡೌನ್ ಸಡಿಲಿಕೆ ಆದರೂ, ಜುಲೈ ಬಳಿಕವೇ ಖಾಸಗಿ ಬಸ್ ಆರಂಭಿಸುವುದಾಗಿ ಬಸ್ ಮಾಲಕರು ತಿಳಿಸಿದ್ದರು. ಅದರಂತೆ, ಸಿಟಿ ಬಸ್ ಗಳನ್ನು ಜುಲೈ ಒಂದರಿಂದ ಆರಂಭಿಸಲು ನಿರ್ಧರಿಸಿದ್ದು ಆರಂಭದಲ್ಲಿ ಕೆಲವು ರೂಟ್ ಗಳಲ್ಲಿ ಸೀಮಿತ ಬಸ್ ಗಳನ್ನು ಮಾತ್ರ ರಸ್ತೆಗಿಳಿಸುವುದಾಗಿ ತಿಳಿಸಿದ್ದಾರೆ.
20 ಶೇ. ದರ ಏರಿಕೆಯೊಂದಿಗೆ ಬಸ್ ಇಳಿಸಲಾಗುತ್ತಿದೆ. ಆದರೆ ಆರಂಭದಲ್ಲಿ ಸೀಮಿತ ಸಂಖ್ಯೆಯ ಬಸ್ ಗಳನ್ನು ಇಳಿಸಿ, ಜುಲೈ 5 ರ ನಂತರ ಪೂರ್ಣ ಮಟ್ಟದಲ್ಲಿ ಬಸ್ ಗಳನ್ನು ರಸ್ತೆಗೆ ಇಳಿಸುವುದಾಗಿ ಖಾಸಗಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವಾ ತಿಳಿಸಿದ್ದಾರೆ.
ಆದರೆ, ಖಾಸಗಿ ಬಸ್ ಗಳ ದರ ಏರಿಕೆಗೆ ಜಿಲ್ಲಾಡಳಿತ ಒಪ್ಪಿಗೆ ನೀಡಿಲ್ಲ. ಆರ್ ಟಿಓ ಅಧಿಕಾರಿಗಳು ಮತ್ತು ಖಾಸಗಿ ಬಸ್ ಮಾಲಕರನ್ನು ಕರೆದು ಮೀಟಿಂಗ್ ನಡೆಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ, ಖಾಸಗಿ ಬಸ್ ಮಾಲಕರು ದರ ಏರಿಸಿಯೇ ಸಂಚಾರ ನಡೆಸುವುದಾಗಿ ಹೇಳಿದ್ದಾರೆ. ಡೀಸೆಲ್ ದರ ಏರಿಕೆ ಆಗಿರುವುದರಿಂದ ಬಸ್ ದರ ಏರಿಕೆ ಅನಿವಾರ್ಯ. ಅಲ್ಲದೆ, 50 ಶೇ. ಅಷ್ಟೇ ಪ್ರಯಾಣಿಕರನ್ನು ಒಯ್ಯಲು ಅವಕಾಶ ಇರುವುದರಿಂದ ದರ ಏರಿಸದೆ ವಿಧಿಯಿಲ್ಲ ಎನ್ನುತ್ತಿದ್ಡಾರೆ.
After over a month of lockdown period, private buses will begin to ply in Mangalore from July 1, duly following Covid protocols with 50% seating capacity and 20 per cent hike in fares.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm