ಬ್ರೇಕಿಂಗ್ ನ್ಯೂಸ್
30-06-21 10:00 pm Richard, Mangaluru ಕರಾವಳಿ
ಮಂಗಳೂರು, ಜೂನ್ 30: ಮಂಗಳೂರು ನಗರದಲ್ಲಿ ಜುಲೈ ಒಂದರಿಂದಲೇ ಖಾಸಗಿ ಸಿಟಿ ಬಸ್ ಆರಂಭಿಸಲು ಬಸ್ ಮಾಲಕರ ಸಂಘ ನಿರ್ಧರಿಸಿದೆ. ಆದರೆ, ಬಸ್ ದರವನ್ನು 20 ಶೇಕಡಾ ಏರಿಸುವುದಾಗಿ ಸಿಟಿ ಬಸ್ ಮಾಲಕರ ಸಂಘ ಅಧ್ಯಕ್ಷ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ.
ವಾರದ ಹಿಂದೆ ಲಾಕ್ಡೌನ್ ಸಡಿಲಿಕೆ ಆದರೂ, ಜುಲೈ ಬಳಿಕವೇ ಖಾಸಗಿ ಬಸ್ ಆರಂಭಿಸುವುದಾಗಿ ಬಸ್ ಮಾಲಕರು ತಿಳಿಸಿದ್ದರು. ಅದರಂತೆ, ಸಿಟಿ ಬಸ್ ಗಳನ್ನು ಜುಲೈ ಒಂದರಿಂದ ಆರಂಭಿಸಲು ನಿರ್ಧರಿಸಿದ್ದು ಆರಂಭದಲ್ಲಿ ಕೆಲವು ರೂಟ್ ಗಳಲ್ಲಿ ಸೀಮಿತ ಬಸ್ ಗಳನ್ನು ಮಾತ್ರ ರಸ್ತೆಗಿಳಿಸುವುದಾಗಿ ತಿಳಿಸಿದ್ದಾರೆ.
20 ಶೇ. ದರ ಏರಿಕೆಯೊಂದಿಗೆ ಬಸ್ ಇಳಿಸಲಾಗುತ್ತಿದೆ. ಆದರೆ ಆರಂಭದಲ್ಲಿ ಸೀಮಿತ ಸಂಖ್ಯೆಯ ಬಸ್ ಗಳನ್ನು ಇಳಿಸಿ, ಜುಲೈ 5 ರ ನಂತರ ಪೂರ್ಣ ಮಟ್ಟದಲ್ಲಿ ಬಸ್ ಗಳನ್ನು ರಸ್ತೆಗೆ ಇಳಿಸುವುದಾಗಿ ಖಾಸಗಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವಾ ತಿಳಿಸಿದ್ದಾರೆ.
ಆದರೆ, ಖಾಸಗಿ ಬಸ್ ಗಳ ದರ ಏರಿಕೆಗೆ ಜಿಲ್ಲಾಡಳಿತ ಒಪ್ಪಿಗೆ ನೀಡಿಲ್ಲ. ಆರ್ ಟಿಓ ಅಧಿಕಾರಿಗಳು ಮತ್ತು ಖಾಸಗಿ ಬಸ್ ಮಾಲಕರನ್ನು ಕರೆದು ಮೀಟಿಂಗ್ ನಡೆಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಆದರೆ, ಖಾಸಗಿ ಬಸ್ ಮಾಲಕರು ದರ ಏರಿಸಿಯೇ ಸಂಚಾರ ನಡೆಸುವುದಾಗಿ ಹೇಳಿದ್ದಾರೆ. ಡೀಸೆಲ್ ದರ ಏರಿಕೆ ಆಗಿರುವುದರಿಂದ ಬಸ್ ದರ ಏರಿಕೆ ಅನಿವಾರ್ಯ. ಅಲ್ಲದೆ, 50 ಶೇ. ಅಷ್ಟೇ ಪ್ರಯಾಣಿಕರನ್ನು ಒಯ್ಯಲು ಅವಕಾಶ ಇರುವುದರಿಂದ ದರ ಏರಿಸದೆ ವಿಧಿಯಿಲ್ಲ ಎನ್ನುತ್ತಿದ್ಡಾರೆ.
After over a month of lockdown period, private buses will begin to ply in Mangalore from July 1, duly following Covid protocols with 50% seating capacity and 20 per cent hike in fares.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am