ಬ್ರೇಕಿಂಗ್ ನ್ಯೂಸ್
01-07-21 08:33 pm Mangaluru Correspondent ಕರಾವಳಿ
ಮಂಗಳೂರು, ಜುಲೈ 1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವ್ ರೇಟ್ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಿಲ್ಲೆಯನ್ನು ಕೆಟಗರಿ ವನ್ ವಿಭಾಗಕ್ಕೆ ಸೇರಿಸಿದ್ದು ಅದರಂತೆ ಅನ್ ಲಾಕ್ ಎರಡನೇ ಹಂತದ ಆದೇಶ ಜಾರಿಗೊಳಿಸಿ ಆದೇಶ ಮಾಡಲಾಗಿದೆ.
ಈ ಆದೇಶ ಪ್ರಕಾರ, ವಾರಾಂತ್ಯದ ಎರಡು ದಿನಗಳ ಕರ್ಫ್ಯೂ ಹೊರತುಪಡಿಸಿ ಬೆಳಗ್ಗಿನಿಂದ ಸಂಜೆಯ ವರೆಗೆ ವ್ಯಾಪಾರ, ವಹಿವಾಟಿಗೆ ಅವಕಾಶ ಮಾಡಲಾಗಿದೆ. ಜುಲೈ 5ರ ವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ಅದರಂತೆ, ಜುಲೈ 2ರ ಶುಕ್ರವಾರ (ನಾಳೆ ) ಬೆಳಗ್ಗಿನಿಂದ ಸಂಜೆಯ ಐದು ಗಂಟೆ ವರೆಗೆ ವ್ಯಾಪಾರಕ್ಕೆ ಅವಕಾಶ ಇರಲಿದೆ.
ಶನಿವಾರ, ಭಾನುವಾರ ಎಂದಿನಂತೆ ವಾರಾಂತ್ಯದ ಲಾಕ್ಡೌನ್ ಇರಲಿದ್ದು ಸೋಮವಾರದ ನಂತರ ಲಾಕ್ಡೌನ್ ಮತ್ತಷ್ಟು ಸಡಿಲಗೊಳಿಸುವ ನಿರೀಕ್ಷೆಯಿದೆ. ಅದರ ಬಗ್ಗೆ ರಾಜ್ಯ ಸರಕಾರ ಶನಿವಾರ ಹೊಸ ಆದೇಶ ಜಾರಿಗೊಳಿಸಲಿದೆ.
Decrease in positivity rate all shops in Mangalore to open till evening 5 PM from 2nd July. Weekend curfew will follow as it is.
04-05-25 09:55 pm
HK News Desk
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
04-05-25 11:26 pm
Mangalore Correspondent
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
Mp Brijesh Chowta, Suhas Shetty Murder: ಆ್ಯಂಟ...
03-05-25 10:57 pm
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm