ಬ್ರೇಕಿಂಗ್ ನ್ಯೂಸ್
01-07-21 08:33 pm Mangaluru Correspondent ಕರಾವಳಿ
ಮಂಗಳೂರು, ಜುಲೈ 1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವ್ ರೇಟ್ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಿಲ್ಲೆಯನ್ನು ಕೆಟಗರಿ ವನ್ ವಿಭಾಗಕ್ಕೆ ಸೇರಿಸಿದ್ದು ಅದರಂತೆ ಅನ್ ಲಾಕ್ ಎರಡನೇ ಹಂತದ ಆದೇಶ ಜಾರಿಗೊಳಿಸಿ ಆದೇಶ ಮಾಡಲಾಗಿದೆ.
ಈ ಆದೇಶ ಪ್ರಕಾರ, ವಾರಾಂತ್ಯದ ಎರಡು ದಿನಗಳ ಕರ್ಫ್ಯೂ ಹೊರತುಪಡಿಸಿ ಬೆಳಗ್ಗಿನಿಂದ ಸಂಜೆಯ ವರೆಗೆ ವ್ಯಾಪಾರ, ವಹಿವಾಟಿಗೆ ಅವಕಾಶ ಮಾಡಲಾಗಿದೆ. ಜುಲೈ 5ರ ವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ಅದರಂತೆ, ಜುಲೈ 2ರ ಶುಕ್ರವಾರ (ನಾಳೆ ) ಬೆಳಗ್ಗಿನಿಂದ ಸಂಜೆಯ ಐದು ಗಂಟೆ ವರೆಗೆ ವ್ಯಾಪಾರಕ್ಕೆ ಅವಕಾಶ ಇರಲಿದೆ.
ಶನಿವಾರ, ಭಾನುವಾರ ಎಂದಿನಂತೆ ವಾರಾಂತ್ಯದ ಲಾಕ್ಡೌನ್ ಇರಲಿದ್ದು ಸೋಮವಾರದ ನಂತರ ಲಾಕ್ಡೌನ್ ಮತ್ತಷ್ಟು ಸಡಿಲಗೊಳಿಸುವ ನಿರೀಕ್ಷೆಯಿದೆ. ಅದರ ಬಗ್ಗೆ ರಾಜ್ಯ ಸರಕಾರ ಶನಿವಾರ ಹೊಸ ಆದೇಶ ಜಾರಿಗೊಳಿಸಲಿದೆ.
Decrease in positivity rate all shops in Mangalore to open till evening 5 PM from 2nd July. Weekend curfew will follow as it is.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am