ಬ್ರೇಕಿಂಗ್ ನ್ಯೂಸ್
01-07-21 08:33 pm Mangaluru Correspondent ಕರಾವಳಿ
ಮಂಗಳೂರು, ಜುಲೈ 1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವ್ ರೇಟ್ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಿಲ್ಲೆಯನ್ನು ಕೆಟಗರಿ ವನ್ ವಿಭಾಗಕ್ಕೆ ಸೇರಿಸಿದ್ದು ಅದರಂತೆ ಅನ್ ಲಾಕ್ ಎರಡನೇ ಹಂತದ ಆದೇಶ ಜಾರಿಗೊಳಿಸಿ ಆದೇಶ ಮಾಡಲಾಗಿದೆ.
ಈ ಆದೇಶ ಪ್ರಕಾರ, ವಾರಾಂತ್ಯದ ಎರಡು ದಿನಗಳ ಕರ್ಫ್ಯೂ ಹೊರತುಪಡಿಸಿ ಬೆಳಗ್ಗಿನಿಂದ ಸಂಜೆಯ ವರೆಗೆ ವ್ಯಾಪಾರ, ವಹಿವಾಟಿಗೆ ಅವಕಾಶ ಮಾಡಲಾಗಿದೆ. ಜುಲೈ 5ರ ವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ಅದರಂತೆ, ಜುಲೈ 2ರ ಶುಕ್ರವಾರ (ನಾಳೆ ) ಬೆಳಗ್ಗಿನಿಂದ ಸಂಜೆಯ ಐದು ಗಂಟೆ ವರೆಗೆ ವ್ಯಾಪಾರಕ್ಕೆ ಅವಕಾಶ ಇರಲಿದೆ.
ಶನಿವಾರ, ಭಾನುವಾರ ಎಂದಿನಂತೆ ವಾರಾಂತ್ಯದ ಲಾಕ್ಡೌನ್ ಇರಲಿದ್ದು ಸೋಮವಾರದ ನಂತರ ಲಾಕ್ಡೌನ್ ಮತ್ತಷ್ಟು ಸಡಿಲಗೊಳಿಸುವ ನಿರೀಕ್ಷೆಯಿದೆ. ಅದರ ಬಗ್ಗೆ ರಾಜ್ಯ ಸರಕಾರ ಶನಿವಾರ ಹೊಸ ಆದೇಶ ಜಾರಿಗೊಳಿಸಲಿದೆ.
Decrease in positivity rate all shops in Mangalore to open till evening 5 PM from 2nd July. Weekend curfew will follow as it is.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 10:01 pm
Mangalore Correspondent
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm