ಬ್ರೇಕಿಂಗ್ ನ್ಯೂಸ್
01-07-21 08:33 pm Mangaluru Correspondent ಕರಾವಳಿ
ಮಂಗಳೂರು, ಜುಲೈ 1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವ್ ರೇಟ್ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಿಲ್ಲೆಯನ್ನು ಕೆಟಗರಿ ವನ್ ವಿಭಾಗಕ್ಕೆ ಸೇರಿಸಿದ್ದು ಅದರಂತೆ ಅನ್ ಲಾಕ್ ಎರಡನೇ ಹಂತದ ಆದೇಶ ಜಾರಿಗೊಳಿಸಿ ಆದೇಶ ಮಾಡಲಾಗಿದೆ.
ಈ ಆದೇಶ ಪ್ರಕಾರ, ವಾರಾಂತ್ಯದ ಎರಡು ದಿನಗಳ ಕರ್ಫ್ಯೂ ಹೊರತುಪಡಿಸಿ ಬೆಳಗ್ಗಿನಿಂದ ಸಂಜೆಯ ವರೆಗೆ ವ್ಯಾಪಾರ, ವಹಿವಾಟಿಗೆ ಅವಕಾಶ ಮಾಡಲಾಗಿದೆ. ಜುಲೈ 5ರ ವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ಅದರಂತೆ, ಜುಲೈ 2ರ ಶುಕ್ರವಾರ (ನಾಳೆ ) ಬೆಳಗ್ಗಿನಿಂದ ಸಂಜೆಯ ಐದು ಗಂಟೆ ವರೆಗೆ ವ್ಯಾಪಾರಕ್ಕೆ ಅವಕಾಶ ಇರಲಿದೆ.
ಶನಿವಾರ, ಭಾನುವಾರ ಎಂದಿನಂತೆ ವಾರಾಂತ್ಯದ ಲಾಕ್ಡೌನ್ ಇರಲಿದ್ದು ಸೋಮವಾರದ ನಂತರ ಲಾಕ್ಡೌನ್ ಮತ್ತಷ್ಟು ಸಡಿಲಗೊಳಿಸುವ ನಿರೀಕ್ಷೆಯಿದೆ. ಅದರ ಬಗ್ಗೆ ರಾಜ್ಯ ಸರಕಾರ ಶನಿವಾರ ಹೊಸ ಆದೇಶ ಜಾರಿಗೊಳಿಸಲಿದೆ.
Decrease in positivity rate all shops in Mangalore to open till evening 5 PM from 2nd July. Weekend curfew will follow as it is.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm