ಬ್ರೇಕಿಂಗ್ ನ್ಯೂಸ್
03-07-21 12:35 pm Mangalore Correspondent ಕರಾವಳಿ
ಉಡುಪಿ, ಜುಲೈ 3: ಕರಾವಳಿಯ ಜೀವನಾಡಿಯಾದ ಕಾರವಾರ- ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ಫಾಸ್ಟ್ ರೈಲಿಗೆ 'ಪಂಚಗಂಗಾ ಎಕ್ಸ್ಪ್ರೆಸ್' ಎಂದು ನಾಮಕರಣ ಮಾಡಿ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲೆಯ ಐದು ಪ್ರಮುಖ ನದಿಗಳು ಸಂಗಮಿಸಿ ಸೃಷ್ಟಿಯಾಗುವ ಪ್ರಾಕೃತಿಕ ಅಚ್ಚರಿ 'ಪಂಚ ಗಂಗಾವಳಿ' ನದಿಯ ಹೆಸರಿನಿಂದ ಆಯ್ದ 'ಪಂಚಗಂಗಾ ಎಕ್ಸ್ಪ್ರೆಸ್' ಎಂದು ಕೇಂದ್ರ ರೈಲ್ವೆ ಸಚಿವಾಲಯ ನಾಮಕರಣ ಮಾಡಿ ಆದೇಶಿಸಿದೆ.



ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕ್ಷೇತ್ರದ ಜನರ ಅಪೇಕ್ಷೆಯಂತೆ ಹಿಂದಿನ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಮನವಿ ಮಾಡಿದ್ದರು.
ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕ್ಷೇತ್ರದ ಜನರ ಅಪೇಕ್ಷೆಯಂತೆ ಹಿಂದಿನ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಮನವಿ ಮಾಡಿದ್ದರು.
ಜನರ ಅಪೇಕ್ಷೆಯನ್ನು ಗೌರವಿಸಿ, ಉಡುಪಿ ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವ "ಪಂಚಗಂಗಾ ಎಕ್ಸ್ಪ್ರೆಸ್' ಎಂಬ ಹೆಸರನ್ನು ಕರಾವಳಿಯ ಜೀವನಾಡಿಯದ ಬೆಂಗಳೂರು- ಕಾರವಾರ ರೈಲಿಗೆ ಇಟ್ಟಿರುವ ಕೇಂದ್ರ ಸರಕಾರಕ್ಕೆ ಹಾಗೂ ರೈಲ್ವೆ ಸಚಿವಾಲಯಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಕೃತಜ್ಞತೆ ಸಲ್ಲಿಸಿದ್ದಾರೆ.
At the request of Udupi-Chikkamagaluru MP Shobha Karandlaje, the union railway ministry has named the Bengaluru-Karwar express train as 'Panchaganga Express'. The name has been chosen on the basis of the holy Panchaganga river flowing in Udupi district, which has been formed out of the confluence of five rivers which in itself is a natural miracle. This superfast train runs between Karwar and Bengaluru via Padil bypass.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm