ಬ್ರೇಕಿಂಗ್ ನ್ಯೂಸ್
03-07-21 12:35 pm Mangalore Correspondent ಕರಾವಳಿ
ಉಡುಪಿ, ಜುಲೈ 3: ಕರಾವಳಿಯ ಜೀವನಾಡಿಯಾದ ಕಾರವಾರ- ಬೆಂಗಳೂರು ವಯಾ ಪಡೀಲ್ ಬೈಪಾಸ್ ಸೂಪರ್ಫಾಸ್ಟ್ ರೈಲಿಗೆ 'ಪಂಚಗಂಗಾ ಎಕ್ಸ್ಪ್ರೆಸ್' ಎಂದು ನಾಮಕರಣ ಮಾಡಿ ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲೆಯ ಐದು ಪ್ರಮುಖ ನದಿಗಳು ಸಂಗಮಿಸಿ ಸೃಷ್ಟಿಯಾಗುವ ಪ್ರಾಕೃತಿಕ ಅಚ್ಚರಿ 'ಪಂಚ ಗಂಗಾವಳಿ' ನದಿಯ ಹೆಸರಿನಿಂದ ಆಯ್ದ 'ಪಂಚಗಂಗಾ ಎಕ್ಸ್ಪ್ರೆಸ್' ಎಂದು ಕೇಂದ್ರ ರೈಲ್ವೆ ಸಚಿವಾಲಯ ನಾಮಕರಣ ಮಾಡಿ ಆದೇಶಿಸಿದೆ.



ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕ್ಷೇತ್ರದ ಜನರ ಅಪೇಕ್ಷೆಯಂತೆ ಹಿಂದಿನ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಮನವಿ ಮಾಡಿದ್ದರು.
ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಕ್ಷೇತ್ರದ ಜನರ ಅಪೇಕ್ಷೆಯಂತೆ ಹಿಂದಿನ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿಯವರನ್ನು ಭೇಟಿಯಾಗಿ ಮನವಿ ಮಾಡಿದ್ದರು.
ಜನರ ಅಪೇಕ್ಷೆಯನ್ನು ಗೌರವಿಸಿ, ಉಡುಪಿ ಜಿಲ್ಲೆಯ ಸಂಸ್ಕೃತಿಯನ್ನು ಬಿಂಬಿಸುವ "ಪಂಚಗಂಗಾ ಎಕ್ಸ್ಪ್ರೆಸ್' ಎಂಬ ಹೆಸರನ್ನು ಕರಾವಳಿಯ ಜೀವನಾಡಿಯದ ಬೆಂಗಳೂರು- ಕಾರವಾರ ರೈಲಿಗೆ ಇಟ್ಟಿರುವ ಕೇಂದ್ರ ಸರಕಾರಕ್ಕೆ ಹಾಗೂ ರೈಲ್ವೆ ಸಚಿವಾಲಯಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಕೃತಜ್ಞತೆ ಸಲ್ಲಿಸಿದ್ದಾರೆ.
At the request of Udupi-Chikkamagaluru MP Shobha Karandlaje, the union railway ministry has named the Bengaluru-Karwar express train as 'Panchaganga Express'. The name has been chosen on the basis of the holy Panchaganga river flowing in Udupi district, which has been formed out of the confluence of five rivers which in itself is a natural miracle. This superfast train runs between Karwar and Bengaluru via Padil bypass.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am