ಬ್ರೇಕಿಂಗ್ ನ್ಯೂಸ್
03-07-21 04:11 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 3: ಚಿರತೆಯ ಬಾಯಿಗೆ ಸಿಕ್ಕಿ ಆಹಾರ ಆಗಬೇಕಿದ್ದ ನಾಯಿ, ಅದರ ಬಾಯಿಂದಲೇ ತಪ್ಪಿಸಿಕೊಂಡು ಓಡಿಕೊಂಡು ಬಂದು ಮರಳಿ ಮನೆ ಸೇರಿದ ಘಟನೆ ಇಲ್ಲಿನ ಪಡು ಕೋಣಾಜೆಯಲ್ಲಿ ನಡೆದಿದೆ. ಚಿರತೆ ಬಾಯಿಂದ ಪಾರಾಗಿಬಂದ ನಾಯಿಯ ಸಾಹಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೂಡುಬಿದ್ರೆ ತಾಲೂಕಿನ ಪಡು ಕೋಣಾಜೆಯ ಸತೀಶ್ ಎಂಬವರ ಮನೆಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಪಡುಕೋಣಾಜೆಯ ಸತೀಶ್ ಎಂಬವರ ಮನೆ ಆವರಣಕ್ಕೆ ನುಗ್ಗಿದ್ದ ಚಿರತೆ ಮೆಲ್ಲನೆ ಹೆಜ್ಜೆ ಇಡುತ್ತಾ ಬಂದು ಜಗುಲಿಯ ಹೊರಗೆ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಓಡಿತ್ತು. ಆದರೆ, ಆನಂತರ ನಾಯಿ ಕೊಸರಾಡುತ್ತಾ ಚಿರತೆ ಬಾಯಿಂದ ತಪ್ಪಿಸಿಕೊಂಡು ಬಂದಿದೆ. ನಾಯಿಯ ಬೊಬ್ಬೆ ಕೇಳಿ ಮನೆಯವರು ಕೂಡ ಎದ್ದು ಬಂದಿದ್ದಾರೆ.


ಅಷ್ಟರಲ್ಲಿ ಇನ್ನೊಂದು ಕಡೆಯಿಂದ ಮನೆಯ ಒಳಕ್ಕೆ ಓಡಿಬಂದು ಚಿರತೆ ಬಾಯಿಂದ ತಪ್ಪಿಸಿಕೊಂಡಿದೆ. ಅಲ್ಲೀ ವರೆಗೂ ನಾಯಿಯನ್ನು ಅಟ್ಟಿಸಿಕೊಂಡು ಚಿರತೆ ಬಂದಿತ್ತು. ಆದರೆ, ನಾಯಿಯನ್ನು ಇನ್ನೇನು ಹಿಡಿಯುತ್ತೆ ಎನ್ನುವಾಗ ನಾಯಿ ನೇರವಾಗಿ ಮನೆ ಬಳಿಯ ಶೆಡ್ ಒಳ ಸೇರಿತ್ತು. ಅರಣ್ಯ ಉಪ ವಿಭಾಗದ ಅಧಿಕಾರಿ ಮಂಜುನಾಥ್ ಗಾಣಿಗ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರಲ್ಲಿ ಚಿರತೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಚಿರತೆಯನ್ನು ಹಿಡಿಯಲು ಬೋನು ಹಾಕಲು ರೆಡಿ ಮಾಡಿದ್ದಾರೆ.
Video: Click
In an incident that occurred on Thursday night, a leopard reportedly ventured into the compound of a residence and caught a dog, but the canine managed to escape the leopard’s mouth and save itself when the wild animal leaped across the compound wall at Padukonaje in the Taluk. The entire episode was captured on CCTV, it is learned.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am