ಬ್ರೇಕಿಂಗ್ ನ್ಯೂಸ್
03-07-21 04:11 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 3: ಚಿರತೆಯ ಬಾಯಿಗೆ ಸಿಕ್ಕಿ ಆಹಾರ ಆಗಬೇಕಿದ್ದ ನಾಯಿ, ಅದರ ಬಾಯಿಂದಲೇ ತಪ್ಪಿಸಿಕೊಂಡು ಓಡಿಕೊಂಡು ಬಂದು ಮರಳಿ ಮನೆ ಸೇರಿದ ಘಟನೆ ಇಲ್ಲಿನ ಪಡು ಕೋಣಾಜೆಯಲ್ಲಿ ನಡೆದಿದೆ. ಚಿರತೆ ಬಾಯಿಂದ ಪಾರಾಗಿಬಂದ ನಾಯಿಯ ಸಾಹಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೂಡುಬಿದ್ರೆ ತಾಲೂಕಿನ ಪಡು ಕೋಣಾಜೆಯ ಸತೀಶ್ ಎಂಬವರ ಮನೆಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಪಡುಕೋಣಾಜೆಯ ಸತೀಶ್ ಎಂಬವರ ಮನೆ ಆವರಣಕ್ಕೆ ನುಗ್ಗಿದ್ದ ಚಿರತೆ ಮೆಲ್ಲನೆ ಹೆಜ್ಜೆ ಇಡುತ್ತಾ ಬಂದು ಜಗುಲಿಯ ಹೊರಗೆ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಓಡಿತ್ತು. ಆದರೆ, ಆನಂತರ ನಾಯಿ ಕೊಸರಾಡುತ್ತಾ ಚಿರತೆ ಬಾಯಿಂದ ತಪ್ಪಿಸಿಕೊಂಡು ಬಂದಿದೆ. ನಾಯಿಯ ಬೊಬ್ಬೆ ಕೇಳಿ ಮನೆಯವರು ಕೂಡ ಎದ್ದು ಬಂದಿದ್ದಾರೆ.


ಅಷ್ಟರಲ್ಲಿ ಇನ್ನೊಂದು ಕಡೆಯಿಂದ ಮನೆಯ ಒಳಕ್ಕೆ ಓಡಿಬಂದು ಚಿರತೆ ಬಾಯಿಂದ ತಪ್ಪಿಸಿಕೊಂಡಿದೆ. ಅಲ್ಲೀ ವರೆಗೂ ನಾಯಿಯನ್ನು ಅಟ್ಟಿಸಿಕೊಂಡು ಚಿರತೆ ಬಂದಿತ್ತು. ಆದರೆ, ನಾಯಿಯನ್ನು ಇನ್ನೇನು ಹಿಡಿಯುತ್ತೆ ಎನ್ನುವಾಗ ನಾಯಿ ನೇರವಾಗಿ ಮನೆ ಬಳಿಯ ಶೆಡ್ ಒಳ ಸೇರಿತ್ತು. ಅರಣ್ಯ ಉಪ ವಿಭಾಗದ ಅಧಿಕಾರಿ ಮಂಜುನಾಥ್ ಗಾಣಿಗ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರಲ್ಲಿ ಚಿರತೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಚಿರತೆಯನ್ನು ಹಿಡಿಯಲು ಬೋನು ಹಾಕಲು ರೆಡಿ ಮಾಡಿದ್ದಾರೆ.
Video: Click
In an incident that occurred on Thursday night, a leopard reportedly ventured into the compound of a residence and caught a dog, but the canine managed to escape the leopard’s mouth and save itself when the wild animal leaped across the compound wall at Padukonaje in the Taluk. The entire episode was captured on CCTV, it is learned.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 02:58 pm
HK News Staffer
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
ಹೊರ್ಮುಜ್ ಜಲಸಂಧಿ ನಿರ್ಬಂಧಿಸಿದ್ದ ಇರಾನ್ ನೌಕಾಪಡೆ ಮ...
26-03-26 09:00 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm