ಬ್ರೇಕಿಂಗ್ ನ್ಯೂಸ್
03-07-21 04:11 pm Mangalore Correspondent ಕರಾವಳಿ
ಮೂಡುಬಿದ್ರೆ, ಜುಲೈ 3: ಚಿರತೆಯ ಬಾಯಿಗೆ ಸಿಕ್ಕಿ ಆಹಾರ ಆಗಬೇಕಿದ್ದ ನಾಯಿ, ಅದರ ಬಾಯಿಂದಲೇ ತಪ್ಪಿಸಿಕೊಂಡು ಓಡಿಕೊಂಡು ಬಂದು ಮರಳಿ ಮನೆ ಸೇರಿದ ಘಟನೆ ಇಲ್ಲಿನ ಪಡು ಕೋಣಾಜೆಯಲ್ಲಿ ನಡೆದಿದೆ. ಚಿರತೆ ಬಾಯಿಂದ ಪಾರಾಗಿಬಂದ ನಾಯಿಯ ಸಾಹಸ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮೂಡುಬಿದ್ರೆ ತಾಲೂಕಿನ ಪಡು ಕೋಣಾಜೆಯ ಸತೀಶ್ ಎಂಬವರ ಮನೆಯಲ್ಲಿ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಪಡುಕೋಣಾಜೆಯ ಸತೀಶ್ ಎಂಬವರ ಮನೆ ಆವರಣಕ್ಕೆ ನುಗ್ಗಿದ್ದ ಚಿರತೆ ಮೆಲ್ಲನೆ ಹೆಜ್ಜೆ ಇಡುತ್ತಾ ಬಂದು ಜಗುಲಿಯ ಹೊರಗೆ ಮಲಗಿದ್ದ ನಾಯಿಯನ್ನು ಎತ್ತಿಕೊಂಡು ಓಡಿತ್ತು. ಆದರೆ, ಆನಂತರ ನಾಯಿ ಕೊಸರಾಡುತ್ತಾ ಚಿರತೆ ಬಾಯಿಂದ ತಪ್ಪಿಸಿಕೊಂಡು ಬಂದಿದೆ. ನಾಯಿಯ ಬೊಬ್ಬೆ ಕೇಳಿ ಮನೆಯವರು ಕೂಡ ಎದ್ದು ಬಂದಿದ್ದಾರೆ.


ಅಷ್ಟರಲ್ಲಿ ಇನ್ನೊಂದು ಕಡೆಯಿಂದ ಮನೆಯ ಒಳಕ್ಕೆ ಓಡಿಬಂದು ಚಿರತೆ ಬಾಯಿಂದ ತಪ್ಪಿಸಿಕೊಂಡಿದೆ. ಅಲ್ಲೀ ವರೆಗೂ ನಾಯಿಯನ್ನು ಅಟ್ಟಿಸಿಕೊಂಡು ಚಿರತೆ ಬಂದಿತ್ತು. ಆದರೆ, ನಾಯಿಯನ್ನು ಇನ್ನೇನು ಹಿಡಿಯುತ್ತೆ ಎನ್ನುವಾಗ ನಾಯಿ ನೇರವಾಗಿ ಮನೆ ಬಳಿಯ ಶೆಡ್ ಒಳ ಸೇರಿತ್ತು. ಅರಣ್ಯ ಉಪ ವಿಭಾಗದ ಅಧಿಕಾರಿ ಮಂಜುನಾಥ್ ಗಾಣಿಗ ಮತ್ತು ಅವರ ತಂಡ ಸ್ಥಳಕ್ಕೆ ಭೇಟಿ ನೀಡಿದ್ದು, ಸ್ಥಳೀಯರಲ್ಲಿ ಚಿರತೆ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಚಿರತೆಯನ್ನು ಹಿಡಿಯಲು ಬೋನು ಹಾಕಲು ರೆಡಿ ಮಾಡಿದ್ದಾರೆ.
Video: Click
In an incident that occurred on Thursday night, a leopard reportedly ventured into the compound of a residence and caught a dog, but the canine managed to escape the leopard’s mouth and save itself when the wild animal leaped across the compound wall at Padukonaje in the Taluk. The entire episode was captured on CCTV, it is learned.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm