ಬ್ರೇಕಿಂಗ್ ನ್ಯೂಸ್
05-07-21 11:10 am Mangalore Correspondent ಕರಾವಳಿ
ಮಂಗಳೂರು, ಜುಲೈ 5 : ಇಂದಿನಿಂದ ರಾಜ್ಯಾದ್ಯಂತ ದೇಗುಲಗಳು ಮತ್ತೆ ಭಕ್ತರಿಗೆ ಬಾಗಿಲು ತೆರೆಯಲಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ದರ್ಶನಕ್ಕೆ ಹಲವು ವ್ಯವಸ್ಥೆಗಳನ್ನು ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳಾರತಿ ಸೇವೆಯನ್ನು ಹೊರತುಪಡಿಸಿ ಉಳಿದ ಯಾವುದೇ ಸೇವೆಗಳಿಗೆ ಅವಕಾಶ ಇಲ್ಲ. ಪ್ರತಿ 15 ನಿಮಿಷಕ್ಕೊಮ್ಮೆ ದೇವರಿಗೆ ಮಂಗಳಾರತಿ ಸೇವೆ ಮಾಡಲಾಗುತ್ತದೆ. ಕೋವಿಡ್ನ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ದರ್ಶನ ಪಡೆಯಬೇಕು.

ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೊರಾಂಗಣ ಹಾಗೂ ಒಳಾಂಗಣದಲ್ಲಿ ಸಾಮಾಜಿಕ ಅಂತರಕ್ಕೆ ಗುರುತುಗಳನ್ನು ಮಾಡಲಾಗಿದೆ.
ದೇವರ ದರ್ಶನದ ಸಮಯದಲ್ಲೂ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮಧ್ಯಾಹ್ನ 2.30 ರಿಂದ ರಾತ್ರಿ 7 ಗಂಟೆ ವರೆಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತಾದಿಗಳು ಕೋವಿಡ್ ಮಾರ್ಗಸೂಚಿ ಪಾಲಿಸಲು ಮನವಿ ಮಾಡಲಾಗಿದ್ದು, ದೇವಸ್ಥಾನದ ಎಲ್ಲ ಸಿಬ್ಬಂದಿಗಳಿಗೆ ಈ ಕುರಿತು ಸೂಚನೆ ನೀಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಭಕ್ತರಿಗೆ ದೇವರ ದರ್ಶನಕ್ಕೆ ಪ್ರತ್ಯೇಕ ಅವಕಾಶ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ದೇಗುಲವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಅನ್ನದಾನ, ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸೇವೆಗಳನ್ನು ಆರಂಭಿಸಲು ಸರಕಾರ ಅವಕಾಶ ನೀಡಿಲ್ಲ.
As a place of worship open after lockdown Dharmasthala and Kukke Subramanya issue guidelines for people to follow due to covid.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am