ಬ್ರೇಕಿಂಗ್ ನ್ಯೂಸ್
05-07-21 12:38 pm Mangalore Correspondent ಕರಾವಳಿ
ಕಾಸರಗೋಡು, ಜುಲೈ 3: ದೋಣಿ ದುರಂತದಲ್ಲಿ ಸಮುದ್ರ ಪಾಲಾಗಿದ್ದ ಮೂವರ ಮೃತದೇಹ ಪತ್ತೆಯಾಗಿದೆ. ಕಾಸರಗೋಡಿನ ಕಿಯೂರಿ ನಲ್ಲಿ ರವಿವಾರ ಬೆಳಗ್ಗೆ ದೋಣಿಯೊಂದು ಮಗುಚಿ ಮೂವರು ನಾಪತ್ತೆಯಾಗಿದ್ದರು.
ಮೃತರನ್ನು ಕಸಬಾ ತೀರದ ಸಂದೀಪ್ (34), ರತೀಶ್ (35) ಮತ್ತು ಕಾರ್ತಿಕ್ (22) ಎಂದು ಗುರುತಿಸಲಾಗಿದ್ದು, ಅವರ ಮೃತದೇಹ ಇಂದು ಬೆಳಗ್ಗೆ ಬೇಕಲ ಕೋಟಿಕುಳಂ ತೀರದಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಸಬಾ ತೀರದಿಂದ ಆಂಜನೇಯ ಎಂಬ ಫೈಬರ್ ದೋಣಿಯಲ್ಲಿ ಏಳು ಮಂದಿ ಮೀನುಗಾರಿಕೆಗೆ ತೆರಳಿದ್ದು, ಕಿಯೂರು ಸಮೀಪ ಅಲೆಗಳ ಅಬ್ಬರಕ್ಕೆ ದೋಣಿ ಮಗುಚಿ ಬಿದ್ದು ಈ ಘಟನೆ ನಡೆದಿತ್ತು ಎಂದು ದೂರಲಾಗಿದೆ.

ನಾಲ್ವರನ್ನು ಇನ್ನೊಂದು ದೋಣಿಯಲ್ಲಿದ್ದ ಹಾಗೂ ಸ್ಥಳೀಯ ಮೀನುಗಾರರು ರಕ್ಷಿಸಿದ್ದರು. ಅಡ್ಕತ್ತಬೈಲ್ ಬೀಚ್ ನ ಬಿ.ಮನಿಕುಟ್ಟನ್ (36), ಕೋಟಿಕುಳಂ ಕಡಪ್ಪುರದ ರವಿ (22), ನೆಲ್ಲಿಕುಂಜೆಯ ಶಶಿ(35) ಮತ್ತು ಕಸಬಾದ ಶಿಬಿನ್ (23) ಅಪಾಯದಿಂದ ಪಾರಾಗಿದ್ದರು. ದುರಂತ ಬಳಿಕ ಸ್ಥಳೀಯ ಮೀನುಗಾರರು, ಕರಾವಳಿ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಚರಣೆ ನಡೆಸಿದ್ದು, ರಾತ್ರಿ ತನಕ ಶೋಧ ಮುಂದುವರಿದಿತ್ತು.
ಸ್ಥಳಕ್ಕೆ ಆಗಮಿಸಿದ ಬೇಕಲ ಹಾಗೂ ಕರಾವಳಿ ಪೊಲೀಸರು ಮಹಜರು ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆ ಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
Three young fishermen, including a teenager, are feared dead and four others swam to safety when their boat capsized at the mouth of the harbor in Kasaragod on Sunday.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am