ಬ್ರೇಕಿಂಗ್ ನ್ಯೂಸ್
06-07-21 02:19 pm Mangalore Correspondent ಕರಾವಳಿ
ಮಂಗಳೂರು, ಜುಲೈ 6: ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇಯಲ್ಲಿ ನಿನ್ನೆ ಮಧ್ಯರಾತ್ರಿ ಅನುಮಾನಾಸ್ಪದ ವ್ಯಕ್ತಿ ಕಂಡುಬಂದಿದ್ದು ಸಿಐಎಸ್ಎಫ್ ಭದ್ರತಾ ಸಿಬಂದಿ ವಶಕ್ಕೆ ಪಡೆದಿದ್ದಾರೆ.
ಸಿಐಎಸ್ಎಫ್ ಭದ್ರತಾ ಸಿಬಂದಿ ರಾತ್ರಿ 11 ಗಂಟೆ ವೇಳೆಗೆ ಗಸ್ತು ತಿರುಗುತ್ತಿದ್ದಾಗ ಹಳೆಯ ವಿಮಾನ ನಿಲ್ದಾಣದ ಎಟಿಎಸ್ ಭಾಗದಲ್ಲಿ ರನ್ ವೇ ಕಾಮಗಾರಿ ನಡೆಯುತ್ತಿದ್ದು ಅಲ್ಲಿ ಅಪರಿಚಿತ ವ್ಯಕ್ತಿ ಕಂಡುಬಂದಿದ್ದಾನೆ. ಆತನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಪಶ್ಚಿಮ ಬಂಗಾಳದ ಮುರ್ಶಿದಾಬಾದ್ ಜಿಲ್ಲೆಯ ಬುಧುವಾ ಗ್ರಾಮದ ನಿವಾಸಿ, ರಾಕೇಶ್ ಎಂದು ಹೇಳಿಕೊಂಡಿದ್ದಾನೆ.

ತಾನು ಲಾರಿಯಲ್ಲಿ ಕ್ಲೀನರ್ ಆಗಿ ಕೆಲಸ ಮಾಡಿಕೊಂಡಿದ್ದು ಇಲ್ಲೇ ಸಮೀಪದಲ್ಲಿ ಲಾರಿ ಡ್ರೈವರ್ ತನ್ನನ್ನು ಸಂಬಳ ನೀಡದೇ ಬಿಟ್ಟು ಹೋಗಿದ್ದು ವಿಮಾನ ನಿಲ್ದಾಣ ಎಂದು ತಿಳಿಯದೇ ಬಂದಿದ್ದೇನೆ ಎಂದು ತಿಳಿಸಿದ್ದಾಗಿ ಸಿಐಎಸ್ಎಫ್ ಯೂನಿಟ್ ಇನ್ಸ್ ಪೆಕ್ಟರ್ ಪ್ರಮೋದ್ ಕುಮಾರ್ ನೀಡಿರುವ ದೂರಿನಂತೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಜಪೆ ಠಾಣೆಯಲ್ಲಿ ವಿಮಾನ ನಿಲ್ದಾಣ ಆವರಣವನ್ನು ಅಕ್ರಮವಾಗಿ ಪ್ರವೇಶ ಮಾಡಿದ ಕಾರಣಕ್ಕೆ ಪೊಲೀಸರು ಪ್ರಕರಣ ದಾಖಲು ಮಾಡಿದ್ದಾರೆ. ಅಲ್ಲದೆ, ಆರೋಪಿಯನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.
ಈಗಾಗ್ಲೇ ಮಂಗಳೂರು ವಿಮಾನ ನಿಲ್ದಾಣಕ್ಕೆ ಭಯೋತ್ಪಾದಕರ ಆತಂಕ ಇರುವ ಹಿನ್ನೆಲೆಯಲ್ಲಿ ಅನುಮಾನಾಸ್ಪದ ವ್ಯಕ್ತಿ ವಶಕ್ಕೆ ಪಡೆದಿರುವ ಪ್ರಕರಣದ ಬಗ್ಗೆ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ.
Illegal entry to a restricted area in Mangalore airport one held by Police. The man was taken into Custody by CISF and later was handover to Mangalore City Police.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am