ಬ್ರೇಕಿಂಗ್ ನ್ಯೂಸ್
02-09-20 12:31 pm Times of India - Report ಕರಾವಳಿ
ಮಂಗಳೂರು, ಸೆಪ್ಟಂಬರ್ 2 : ಮಂಗಳೂರಿನ ಪಂಪ್ವೆಲ್ ಫ್ಲೈ ಓವರ್ ಕಾಮಗಾರಿ ಕಂಪ್ಲೀಟ್ ಆಗೋದಕ್ಕೆ ಹತ್ತು ವರ್ಷಗಳನ್ನು ತೆಗೆದುಕೊಂಡಿದ್ದು , ಆನಂತ್ರ ಅರ್ಜೆಂಟಾಗಿ ಕಾಮಗಾರಿ ಮುಗಿಸಿ ಕೈತೊಳೆದುಕೊಂಡಿದ್ದು ದೊಡ್ಡ ಸುದ್ದಿಯಾಗಿತ್ತು. ಆ ಕುರಿತ ಸುದ್ದಿಗಳು ಜಾಲತಾಣದಲ್ಲಿ ಟೀಕೆ, ಟಿಪ್ಪಣಿಗಳಿಗೆ ಆಹಾರ ಆಗಿದ್ದೂ ಆಗಿತ್ತು. ಈಗ ಅಲ್ಲಿನ ಅಕ್ಕಪಕ್ಕದ ಸರ್ವಿಸ್ ರೋಡ್ ಗುಂಡಿ ಬಿದ್ದು ಗಬ್ಬೆದ್ದು ಹೋಗಿದೆ. ಇದನ್ನು ಅಣಕಿಸಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಗಮನಸೆಳೆಯಲು ಒಂದಷ್ಟು ಸಮಾನ ಮನಸ್ಕ ಮಹಿಳೆಯರು ಸೇರಿ ರಸ್ತೆ ಮಧ್ಯೆ ಹೊಸ ರೀತಿಯಲ್ಲಿ ಓಣಂ ಆಚರಿಸಿದ್ದಾರೆ.



ಕೊರೊನಾದಿಂದಾಗಿ ಓಣಂ ಆಚರಣೆ ಮನೆಯ ಒಳಗೆ ಮಾತ್ರ ಸೀಮಿತ ಆಗಿರುವಾಗ ಈ ಮಹಿಳೆಯರು ಮಾತ್ರ ರೋಡಿಗೆ ಬಂದು ಪೂಕಳಂ ಹಾಕಿದ್ದಾರೆ. ಮಂಗಳೂರಿನ ಎಜುಕೇಶನಲ್ ಕನ್ಸಲ್ಟೆಂಟ್ ರಾಧಿಕಾ ಧೀಮಂತ್ ಸುವರ್ಣ, ನೆಲೋಫರ್, ಯುವಿಕಾ ಮತ್ತು ಸುಪ್ರೀತಾ ಹೀಗೊಂದು ಹೊಸ ಪ್ಲಾನ್ ಹಾಕಿದವರು. ರಸ್ತೆಯಲ್ಲಿ ಗುಂಡಿ ಬಿದ್ದ ಜಾಗದಲ್ಲಿ ಹೂಗಳನ್ನು ಹಾಕಿ, ಶೃಂಗರಿಸಿದ್ದಾರೆ. ಕೇರಳದ ಓಣಂ ಶೈಲಿಯ ಉಡುಗೆ ತೊಟ್ಟ ನಾರಿಯರು ಹೀಗೆ ರಸ್ತೆಯ ಮಧ್ಯೆ ನಿಂತು ಪೂಕಳಂ ಹಾಕಿದ್ದು, ಜಾಲತಾಣದಲ್ಲಿ ಮತ್ತೆ ಪಂಪ್ವೆಲ್ ಸದ್ದು ಮಾಡುವಂತಾಗಿದೆ.
ಚಿತ್ರ ಕೃಪೆ: ರವಿ ಪೊಸವಣಿಕೆ (ಟೈಮ್ಸ್ ಓಫ್ ಇಂಡಿಯಾ)
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm