ಬ್ರೇಕಿಂಗ್ ನ್ಯೂಸ್
07-07-21 10:30 pm Mangaluru Correspondent ಕರಾವಳಿ
ಮಂಗಳೂರು, ಜುಲೈ 7: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಉತ್ತರ ಪ್ರದೇಶ ಮೂಲದ ಯುವತಿಯೊಬ್ಬಳು ಸಾವಿಗೆ ಶರಣಾಗಿರುವ ಘಟನೆ ನಗರದ ಉರ್ವಾ ಸ್ಟೋರ್ ನಲ್ಲಿ ನಡೆದಿದ್ದು ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶ ಮೂಲದ ನಿವಾಸಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಕ್ಯಾಬಿನ್ ಕ್ರೂ ಆಗಿ ಕೆಲಸ ಮಾಡುತ್ತಿದ್ದ ರಾಕೇಶ್ ಹೂಜಾ (29) ಎಂಬಾತನ ಪತ್ನಿ ಪ್ರೀತಿ (26) ಎಂಬ ಯುವತಿ ಸಾವಿಗೆ ಶರಣಾದವಳು.
ಒಂದೂವರೆ ವರ್ಷದ ಹಿಂದೆ ಇವರ ಮದುವೆಯಾಗಿದ್ದು ಮಂಗಳೂರಿನ ಉರ್ವಾ ಸ್ಟೋರ್ ನಲ್ಲಿ ನೆಲೆಸಿದ್ದರು. ಪ್ರೀತಿಗೆ ವರದಕ್ಷಿಣೆಗಾಗಿ ಗಂಡ ಪೀಡಿಸುತ್ತಿದ್ದ ಎಂಬ ದೂರು ಕೇಳಿಬಂದಿದೆ. ಈ ಬಗ್ಗೆ ಪ್ರೀತಿ ಕುಟುಂಬಸ್ಥರು ಉರ್ವಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Dowry harassment Uttar Pradesh orgin Wife commits Suicide in Urwa. The deceased has been identified as Preethi (26). Girs family allege that Dowry Harassment has lead her to suicide. A case has been registered at Urwa Police Station.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm