ಬ್ರೇಕಿಂಗ್ ನ್ಯೂಸ್
07-07-21 10:30 pm Mangaluru Correspondent ಕರಾವಳಿ
ಮಂಗಳೂರು, ಜುಲೈ 7: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಉತ್ತರ ಪ್ರದೇಶ ಮೂಲದ ಯುವತಿಯೊಬ್ಬಳು ಸಾವಿಗೆ ಶರಣಾಗಿರುವ ಘಟನೆ ನಗರದ ಉರ್ವಾ ಸ್ಟೋರ್ ನಲ್ಲಿ ನಡೆದಿದ್ದು ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶ ಮೂಲದ ನಿವಾಸಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಕ್ಯಾಬಿನ್ ಕ್ರೂ ಆಗಿ ಕೆಲಸ ಮಾಡುತ್ತಿದ್ದ ರಾಕೇಶ್ ಹೂಜಾ (29) ಎಂಬಾತನ ಪತ್ನಿ ಪ್ರೀತಿ (26) ಎಂಬ ಯುವತಿ ಸಾವಿಗೆ ಶರಣಾದವಳು.
ಒಂದೂವರೆ ವರ್ಷದ ಹಿಂದೆ ಇವರ ಮದುವೆಯಾಗಿದ್ದು ಮಂಗಳೂರಿನ ಉರ್ವಾ ಸ್ಟೋರ್ ನಲ್ಲಿ ನೆಲೆಸಿದ್ದರು. ಪ್ರೀತಿಗೆ ವರದಕ್ಷಿಣೆಗಾಗಿ ಗಂಡ ಪೀಡಿಸುತ್ತಿದ್ದ ಎಂಬ ದೂರು ಕೇಳಿಬಂದಿದೆ. ಈ ಬಗ್ಗೆ ಪ್ರೀತಿ ಕುಟುಂಬಸ್ಥರು ಉರ್ವಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Dowry harassment Uttar Pradesh orgin Wife commits Suicide in Urwa. The deceased has been identified as Preethi (26). Girs family allege that Dowry Harassment has lead her to suicide. A case has been registered at Urwa Police Station.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am