ಬ್ರೇಕಿಂಗ್ ನ್ಯೂಸ್
08-07-21 12:30 pm Mangalore Correspondent ಕರಾವಳಿ
ಬಂಟ್ವಾಳ, ಜು.8 : ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಮನೆಯೊಂದರ ಮೇಲೆ ಉರುಳಿ ಬಿದ್ದು ಟಿಪ್ಪರ್ ಕ್ಲೀನರ್ ಗಂಭೀರ ಗಾಯಗೊಂಡ ಘಟನೆ ಅಮ್ಟಾಡಿಯ ಕೆಂಪುಗುಡ್ಡೆ ಕ್ರಾಸ್ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಹಿಟಾಚಿ ಯಂತ್ರ ಸಹಿತ ಮನೆ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಟಿಪ್ಪರ್ ನಲ್ಲಿದ್ದ ಕ್ಲೀನರ್ ವಿಠಲ್ ತೀವ್ರ ಸ್ವರೂಪದ ಗಾಯಗೊಂಡಿದ್ದಾರೆ.




ವಿಠಲ್ ಟಿಪ್ಪರ್ ಅಡಿಯಲ್ಲಿ ಸಿಲುಕಿಕೊಂಡಿದ್ದು ಬಳಿಕ ಬಿ.ಸಿ.ರೋಡ್ ನಿಂದ ಕ್ರೇನ್ ತರಿಸಿ ಟಿಪ್ಪರನ್ನು ಮೇಲಕ್ಕೆತ್ತಲಾಗಿದ್ದು, ಗಾಯಾಳುವನ್ನು ರಕ್ಷಣೆ ಮಾಡಲಾಗಿದೆ.
ಘಟನೆಯಲ್ಲಿ ನಾರಾಯಣ ಭಂಡಾರಿ ಎಂಬವರ ಮನೆಯ ಒಂದು ಭಾಗ ಸಂಪೂರ್ಣ ಜಖಂಗೊಂಡಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ.
Truck carrying Excavator Machine falls on roadside house in Bantwal, Mangalore. The incident occurred near Amtadi.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm