ಬ್ರೇಕಿಂಗ್ ನ್ಯೂಸ್
10-07-21 10:21 pm Mangaluru Correspondent ಕರಾವಳಿ
ಮಂಗಳೂರು, ಜುಲೈ 10: ಅರಬ್ಬೀ ಸಮುದ್ರ ಮತ್ತೆ ಪ್ರಕ್ಷುಬ್ಧವಾಗಿದ್ದು ಪಣಂಬೂರು, ಸೋಮೇಶ್ವರ, ಉಳ್ಳಾಲ ಭಾಗದಲ್ಲಿ ಸಮುದ್ರದ ಅಬ್ಬರ ಜಾಸ್ತಿಯಾಗಿದೆ.
ಪಣಂಬೂರು ಬೀಚ್ ಬಳಿ ಭಾರೀ ಕಡಲ್ಕೊರೆತ ಉಂಟಾಗಿದ್ದು, ತೀರದಲ್ಲಿರುವ ಅಂಗಡಿಗಳಿಗೂ ಹಾನಿಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಮೀನುಗಾರರು ಕಡಲಿಗೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ಆದರೆ, ಪಣಂಬೂರು ಬೀಚ್ ನಲ್ಲಿ ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಲೆಕ್ಕಿಸದೆ ಸಮುದ್ರಕ್ಕಿಳಿಯದಂತೆ ಹಾಕಿದ್ದ ತಡೆಬೇಲಿಯನ್ನು ದಾಟಿ ಮೋಜು ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಮುದ್ರ ಬದಿಗೆ ಹಗ್ಗ ಕಟ್ಟಿ ನೀರಿಗೆ ಇಳಿಯದಂತೆ ಎಚ್ಚರಿಕೆ ಫಲಕ ಹಾಕಿದ್ದರೂ, ಪ್ರವಾಸಿಗರು ಇದನ್ನು ಉಲ್ಲಂಘಿಸಿ ಸಮುದ್ರಕ್ಕಿಳಿಯಲು ಯತ್ನಿಸಿದ್ದಾರೆ. ಬಳಿಕ ಪೊಲೀಸರು ನೀರಿಗಿಳಿದ ಯುವಕರನ್ನು ಚದುರಿಸಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಮಳೆ ಬಿರುಸು ಪಡೆಯುತ್ತಿದ್ದು, ಬಂಟ್ವಾಳದ ವಿದ್ಯಾಗಿರಿಯಲ್ಲಿ ಮನೆ ಕುಸಿತವಾಗಿದೆ. ನವೀನ್ ಎಂಬವರ ಮನೆ ಕುಸಿದಿದ್ದು ಗೋಡೆ ಮತ್ತು ಮೇಲ್ಛಾವಣಿ ಕುಸಿದು ಅಪಾರ ಹಾನಿಯಾಗಿದೆ. ಮನೆ ಕುಸಿದ ಸಂದರ್ಭದಲ್ಲಿ ಮನೆಯಲ್ಲಿ ನವೀನ್ ಮತ್ತು ಅವರ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
Turbulence in Arabian Sea Panambur, Someshwara beaches goes rough causing sea erosion in Mangalore
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am