ಬ್ರೇಕಿಂಗ್ ನ್ಯೂಸ್
10-07-21 10:21 pm Mangaluru Correspondent ಕರಾವಳಿ
ಮಂಗಳೂರು, ಜುಲೈ 10: ಅರಬ್ಬೀ ಸಮುದ್ರ ಮತ್ತೆ ಪ್ರಕ್ಷುಬ್ಧವಾಗಿದ್ದು ಪಣಂಬೂರು, ಸೋಮೇಶ್ವರ, ಉಳ್ಳಾಲ ಭಾಗದಲ್ಲಿ ಸಮುದ್ರದ ಅಬ್ಬರ ಜಾಸ್ತಿಯಾಗಿದೆ.
ಪಣಂಬೂರು ಬೀಚ್ ಬಳಿ ಭಾರೀ ಕಡಲ್ಕೊರೆತ ಉಂಟಾಗಿದ್ದು, ತೀರದಲ್ಲಿರುವ ಅಂಗಡಿಗಳಿಗೂ ಹಾನಿಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಮೀನುಗಾರರು ಕಡಲಿಗೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ಆದರೆ, ಪಣಂಬೂರು ಬೀಚ್ ನಲ್ಲಿ ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಲೆಕ್ಕಿಸದೆ ಸಮುದ್ರಕ್ಕಿಳಿಯದಂತೆ ಹಾಕಿದ್ದ ತಡೆಬೇಲಿಯನ್ನು ದಾಟಿ ಮೋಜು ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಮುದ್ರ ಬದಿಗೆ ಹಗ್ಗ ಕಟ್ಟಿ ನೀರಿಗೆ ಇಳಿಯದಂತೆ ಎಚ್ಚರಿಕೆ ಫಲಕ ಹಾಕಿದ್ದರೂ, ಪ್ರವಾಸಿಗರು ಇದನ್ನು ಉಲ್ಲಂಘಿಸಿ ಸಮುದ್ರಕ್ಕಿಳಿಯಲು ಯತ್ನಿಸಿದ್ದಾರೆ. ಬಳಿಕ ಪೊಲೀಸರು ನೀರಿಗಿಳಿದ ಯುವಕರನ್ನು ಚದುರಿಸಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಮಳೆ ಬಿರುಸು ಪಡೆಯುತ್ತಿದ್ದು, ಬಂಟ್ವಾಳದ ವಿದ್ಯಾಗಿರಿಯಲ್ಲಿ ಮನೆ ಕುಸಿತವಾಗಿದೆ. ನವೀನ್ ಎಂಬವರ ಮನೆ ಕುಸಿದಿದ್ದು ಗೋಡೆ ಮತ್ತು ಮೇಲ್ಛಾವಣಿ ಕುಸಿದು ಅಪಾರ ಹಾನಿಯಾಗಿದೆ. ಮನೆ ಕುಸಿದ ಸಂದರ್ಭದಲ್ಲಿ ಮನೆಯಲ್ಲಿ ನವೀನ್ ಮತ್ತು ಅವರ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
Turbulence in Arabian Sea Panambur, Someshwara beaches goes rough causing sea erosion in Mangalore
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm