ಬ್ರೇಕಿಂಗ್ ನ್ಯೂಸ್
10-07-21 10:21 pm Mangaluru Correspondent ಕರಾವಳಿ
ಮಂಗಳೂರು, ಜುಲೈ 10: ಅರಬ್ಬೀ ಸಮುದ್ರ ಮತ್ತೆ ಪ್ರಕ್ಷುಬ್ಧವಾಗಿದ್ದು ಪಣಂಬೂರು, ಸೋಮೇಶ್ವರ, ಉಳ್ಳಾಲ ಭಾಗದಲ್ಲಿ ಸಮುದ್ರದ ಅಬ್ಬರ ಜಾಸ್ತಿಯಾಗಿದೆ.
ಪಣಂಬೂರು ಬೀಚ್ ಬಳಿ ಭಾರೀ ಕಡಲ್ಕೊರೆತ ಉಂಟಾಗಿದ್ದು, ತೀರದಲ್ಲಿರುವ ಅಂಗಡಿಗಳಿಗೂ ಹಾನಿಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಪ್ರವಾಸಿಗರು ಮತ್ತು ಮೀನುಗಾರರು ಕಡಲಿಗೆ ಇಳಿಯದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ಆದರೆ, ಪಣಂಬೂರು ಬೀಚ್ ನಲ್ಲಿ ಪ್ರವಾಸಿಗರು ಜಿಲ್ಲಾಡಳಿತದ ಸೂಚನೆ ಲೆಕ್ಕಿಸದೆ ಸಮುದ್ರಕ್ಕಿಳಿಯದಂತೆ ಹಾಕಿದ್ದ ತಡೆಬೇಲಿಯನ್ನು ದಾಟಿ ಮೋಜು ಮಾಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಸಮುದ್ರ ಬದಿಗೆ ಹಗ್ಗ ಕಟ್ಟಿ ನೀರಿಗೆ ಇಳಿಯದಂತೆ ಎಚ್ಚರಿಕೆ ಫಲಕ ಹಾಕಿದ್ದರೂ, ಪ್ರವಾಸಿಗರು ಇದನ್ನು ಉಲ್ಲಂಘಿಸಿ ಸಮುದ್ರಕ್ಕಿಳಿಯಲು ಯತ್ನಿಸಿದ್ದಾರೆ. ಬಳಿಕ ಪೊಲೀಸರು ನೀರಿಗಿಳಿದ ಯುವಕರನ್ನು ಚದುರಿಸಿದ್ದಾರೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಎರಡು ದಿನಗಳಿಂದ ಮಳೆ ಬಿರುಸು ಪಡೆಯುತ್ತಿದ್ದು, ಬಂಟ್ವಾಳದ ವಿದ್ಯಾಗಿರಿಯಲ್ಲಿ ಮನೆ ಕುಸಿತವಾಗಿದೆ. ನವೀನ್ ಎಂಬವರ ಮನೆ ಕುಸಿದಿದ್ದು ಗೋಡೆ ಮತ್ತು ಮೇಲ್ಛಾವಣಿ ಕುಸಿದು ಅಪಾರ ಹಾನಿಯಾಗಿದೆ. ಮನೆ ಕುಸಿದ ಸಂದರ್ಭದಲ್ಲಿ ಮನೆಯಲ್ಲಿ ನವೀನ್ ಮತ್ತು ಅವರ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
Turbulence in Arabian Sea Panambur, Someshwara beaches goes rough causing sea erosion in Mangalore
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm