ಬ್ರೇಕಿಂಗ್ ನ್ಯೂಸ್
11-07-21 12:22 pm Mangaluru Correspondent ಕರಾವಳಿ
ಮಂಗಳೂರು, ಜುಲೈ 11: ಹೆಗಲಿಗೆ ಕೈಹಾಕಿದ ಕಾಂಗ್ರೆಸ್ ಕಾರ್ಯಕರ್ತನಿಗೆ ಡಿ.ಕೆ.ಶಿವಕುಮಾರ್ ಕಪಾಳಮೋಕ್ಷ ಮಾಡಿದ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕಾಂಗ್ರೆಸ್ ನಾಯಕರ ವರ್ತನೆಯೇ ಅಂಥದ್ದು ಎಂದು ಲೇವಡಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ರಾಜಕೀಯ ಕ್ಷೇತ್ರದಲ್ಲಿ ಇರುವವರು, ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಲ್ಲ. ಆದ್ರೆ ಯಾವುದೇ ವಿಚಾರದಲ್ಲಿ ಸಮಾಜ ನಮ್ಮನ್ನ ಗಮನಿಸುತ್ತಿರುತ್ತದೆ ಎಂಬ ಕಾಳಜಿ ಇರಬೇಕು. ಕಾರ್ಯಕರ್ತರು ಮತ್ತು ಜನರು ನಮ್ಮ ಬಳಿ ಬೇಡಿಕೆ, ಇಚ್ಛೆ ಹಾಗೂ ಅಪೇಕ್ಷೆಯನ್ನ ಪಡ್ತಾರೆ. ಅವರು ಬಂದಾಗ ಗೌರವಯುತವಾಗಿ ನಡೆಸಿಕೊಳ್ಳಬೇಕಾಗಿರೋದು ನಮ್ಮ ಸಂಸ್ಕೃತಿ. ಯಾರೇ ರಾಜಕಾರಣಿ ಆದ್ರೂ ಎಲ್ಲೆ ಮೀರಿ ವರ್ತಿಸಬಾರದು, ಇದು ಸರಿಯಾದ ನಡತೆ ಅಲ್ಲ ಎಂದು ಹೇಳಿದರು.

ಕಾಂಗ್ರೆಸ್ಸಿಗರ ಸಂಸ್ಕೃತಿ ಏನು ಅನ್ನೋದು ಇದರಿಂದ ಗೊತ್ತಾಗುತ್ತದೆ. ಕಾಂಗ್ರೆಸ್ಸಿಗರು ಹಲ್ಲೆ ಮಾಡ್ತಾ ಇರೋದು ಇದು ಮೊದಲೇನಲ್ಲ. ವಿಧಾನಸೌಧದ ಒಳಗೆ ಸಿದ್ದರಾಮಯ್ಯ ತೊಡೆತಟ್ಟಿ, ಪ್ರತಿಪಕ್ಷದವರನ್ನು ಯುದ್ದಕ್ಕೆ ಕರೆದವರು. ದೇವಸ್ಥಾನದ ಹಾಗಿರೋ ವಿಧಾನಸೌಧಕ್ಕೆ ಅಗೌರವ ತೋರಿದವರು ಕಾರ್ಯಕರ್ತರಿಗೆ ಗೌರವ ತೋರಿಸ್ತಾರಾ? ಕಾಂಗ್ರೆಸ್ ರೌಡಿಗಳ ಪಕ್ಷ ಅಲ್ಲ ಅಂತ ಯಾರೂ ಹೇಳಲ್ಲ, ಅವರ ವ್ಯಕ್ತಿತ್ವದಲ್ಲೇ ಅದು ಕಾಣುತ್ತದೆ. ಅವರ ಇತಿಹಾಸ ತೆಗೆದು ನೋಡಿ, ರೌಡಿ ಮಾತ್ರವಲ್ಲ, ಈ ದೇಶದಲ್ಲಿ ಎಲ್ಲಾ ಕೆಟ್ಟ ಕೆಲಸಗಳಿಗೆ ಪ್ರೇರಣೆ ಆದವರು ಅವರೇ ಎನ್ನುವುದು ಗೊತ್ತಾಗುತ್ತದೆ ಎಂದು ಕುಟುಕಿದ್ದಾರೆ ನಳಿನ್.
DK Shivakumar slaps party worker MP Naleen Kumar Kateel calls Congress rowdy party during a media interaction in Mangalore. KPCC chief D.K. Shivakumar has once again embarrassed himself and the Congress party by losing his cool in public. Shivakumar, who has snatched the mobile phones of his supporters and thrown them while trying to click selfies with him, shocked everyone this time by slapping a party worker in Mandya for coming "too close" to the leader.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm