ಬ್ರೇಕಿಂಗ್ ನ್ಯೂಸ್
11-07-21 02:24 pm Mangaluru Correspondent ಕರಾವಳಿ
ಉಳ್ಳಾಲ, ಜು.11: ಧಾರಾಕಾರ ಮಳೆಯ ನಡುವೆ ಹೆದ್ದಾರಿಯಲ್ಲಿ ಬ್ರೇಕ್ ಹೊಡೆದು ಹಠಾತ್ತನೆ ನಿಂತ ಸಿಟಿ ಬಸ್ಸಿನ ಹಿಂಬದಿಗೆ ಬೈಕ್ ಡಿಕ್ಕಿಯಾಗಿದ್ದು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾ.ಹೆ. 66 ರ ಉಚ್ಚಿಲದಲ್ಲಿ ನಡೆದಿದೆ.



ಬೈಕ್ ಸವಾರ ಆಂಧ್ರ ಪ್ರದೇಶದ ಮೂಲದ ಶಶಿಧರ್ ರೆಡ್ಡಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಧ್ರ ಮೂಲದ ಶಶಿಧರ್ ರೆಡ್ಡಿ (27) ಮತ್ತು ಶಾನು ಭಾಝ್ (31) ಎಂಬವರು ತಲಪಾಡಿ ಟೋಲ್ ಪ್ಲಾಝಾದ ಸಿಬ್ಬಂದಿಗಳಾಗಿದ್ದು ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಉಚ್ಚಿಲದಲ್ಲಿ ಖಾಸಗಿ ಸಿಟಿ ಬಸ್ಸೊಂದು ಹಠಾತ್ತಾಗಿ ಬ್ರೇಕ್ ಹೊಡೆದ ಕಾರಣ ಹಿಂದಿನಿಂದ ಧಾವಿಸುತ್ತಿದ್ದ ಬೈಕ್ ಸವಾರರು ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಬಸ್ಸಿನ ಒಳಗೆ ನುಗ್ಗಿದೆ. ಬೈಕ್ ಸವಾರ ಶಶಿಧರ್ ತಲೆಗೆ ಗಂಭೀರ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಹ ಸವಾರ ಶಾನು ಭಾಝ್ ಕೂಡ ಗಾಯಾಳುವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಚ್ಚಿಲ ಹೆದ್ದಾರಿಯಲ್ಲಿ ರಸ್ತೆಯಲ್ಲೇ ಅವೈಜ್ಞಾನಿಕವಾಗಿ ಬಸ್ಸುಗಳನ್ನು ನಿಲುಗಡೆ ಮಾಡುವುದರಿಂದ ಇಲ್ಲಿ ಅಪಘಾತಗಳಾಗುತ್ತಿವೆ. ಈ ಹಿಂದೆಯೂ ಇದೇ ರೀತಿ ಅಪಘಾತ ಆಗಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Rider Critical after Bike rams Speeding Bus after sudden brake at Uchila Near Talapady.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm