ಬ್ರೇಕಿಂಗ್ ನ್ಯೂಸ್
11-07-21 02:24 pm Mangaluru Correspondent ಕರಾವಳಿ
ಉಳ್ಳಾಲ, ಜು.11: ಧಾರಾಕಾರ ಮಳೆಯ ನಡುವೆ ಹೆದ್ದಾರಿಯಲ್ಲಿ ಬ್ರೇಕ್ ಹೊಡೆದು ಹಠಾತ್ತನೆ ನಿಂತ ಸಿಟಿ ಬಸ್ಸಿನ ಹಿಂಬದಿಗೆ ಬೈಕ್ ಡಿಕ್ಕಿಯಾಗಿದ್ದು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾ.ಹೆ. 66 ರ ಉಚ್ಚಿಲದಲ್ಲಿ ನಡೆದಿದೆ.
ಬೈಕ್ ಸವಾರ ಆಂಧ್ರ ಪ್ರದೇಶದ ಮೂಲದ ಶಶಿಧರ್ ರೆಡ್ಡಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಧ್ರ ಮೂಲದ ಶಶಿಧರ್ ರೆಡ್ಡಿ (27) ಮತ್ತು ಶಾನು ಭಾಝ್ (31) ಎಂಬವರು ತಲಪಾಡಿ ಟೋಲ್ ಪ್ಲಾಝಾದ ಸಿಬ್ಬಂದಿಗಳಾಗಿದ್ದು ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಉಚ್ಚಿಲದಲ್ಲಿ ಖಾಸಗಿ ಸಿಟಿ ಬಸ್ಸೊಂದು ಹಠಾತ್ತಾಗಿ ಬ್ರೇಕ್ ಹೊಡೆದ ಕಾರಣ ಹಿಂದಿನಿಂದ ಧಾವಿಸುತ್ತಿದ್ದ ಬೈಕ್ ಸವಾರರು ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಬಸ್ಸಿನ ಒಳಗೆ ನುಗ್ಗಿದೆ. ಬೈಕ್ ಸವಾರ ಶಶಿಧರ್ ತಲೆಗೆ ಗಂಭೀರ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಹ ಸವಾರ ಶಾನು ಭಾಝ್ ಕೂಡ ಗಾಯಾಳುವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉಚ್ಚಿಲ ಹೆದ್ದಾರಿಯಲ್ಲಿ ರಸ್ತೆಯಲ್ಲೇ ಅವೈಜ್ಞಾನಿಕವಾಗಿ ಬಸ್ಸುಗಳನ್ನು ನಿಲುಗಡೆ ಮಾಡುವುದರಿಂದ ಇಲ್ಲಿ ಅಪಘಾತಗಳಾಗುತ್ತಿವೆ. ಈ ಹಿಂದೆಯೂ ಇದೇ ರೀತಿ ಅಪಘಾತ ಆಗಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Rider Critical after Bike rams Speeding Bus after sudden brake at Uchila Near Talapady.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm