ಬ್ರೇಕಿಂಗ್ ನ್ಯೂಸ್
11-07-21 02:24 pm Mangaluru Correspondent ಕರಾವಳಿ
ಉಳ್ಳಾಲ, ಜು.11: ಧಾರಾಕಾರ ಮಳೆಯ ನಡುವೆ ಹೆದ್ದಾರಿಯಲ್ಲಿ ಬ್ರೇಕ್ ಹೊಡೆದು ಹಠಾತ್ತನೆ ನಿಂತ ಸಿಟಿ ಬಸ್ಸಿನ ಹಿಂಬದಿಗೆ ಬೈಕ್ ಡಿಕ್ಕಿಯಾಗಿದ್ದು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾ.ಹೆ. 66 ರ ಉಚ್ಚಿಲದಲ್ಲಿ ನಡೆದಿದೆ.



ಬೈಕ್ ಸವಾರ ಆಂಧ್ರ ಪ್ರದೇಶದ ಮೂಲದ ಶಶಿಧರ್ ರೆಡ್ಡಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಧ್ರ ಮೂಲದ ಶಶಿಧರ್ ರೆಡ್ಡಿ (27) ಮತ್ತು ಶಾನು ಭಾಝ್ (31) ಎಂಬವರು ತಲಪಾಡಿ ಟೋಲ್ ಪ್ಲಾಝಾದ ಸಿಬ್ಬಂದಿಗಳಾಗಿದ್ದು ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಉಚ್ಚಿಲದಲ್ಲಿ ಖಾಸಗಿ ಸಿಟಿ ಬಸ್ಸೊಂದು ಹಠಾತ್ತಾಗಿ ಬ್ರೇಕ್ ಹೊಡೆದ ಕಾರಣ ಹಿಂದಿನಿಂದ ಧಾವಿಸುತ್ತಿದ್ದ ಬೈಕ್ ಸವಾರರು ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಬಸ್ಸಿನ ಒಳಗೆ ನುಗ್ಗಿದೆ. ಬೈಕ್ ಸವಾರ ಶಶಿಧರ್ ತಲೆಗೆ ಗಂಭೀರ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಹ ಸವಾರ ಶಾನು ಭಾಝ್ ಕೂಡ ಗಾಯಾಳುವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಚ್ಚಿಲ ಹೆದ್ದಾರಿಯಲ್ಲಿ ರಸ್ತೆಯಲ್ಲೇ ಅವೈಜ್ಞಾನಿಕವಾಗಿ ಬಸ್ಸುಗಳನ್ನು ನಿಲುಗಡೆ ಮಾಡುವುದರಿಂದ ಇಲ್ಲಿ ಅಪಘಾತಗಳಾಗುತ್ತಿವೆ. ಈ ಹಿಂದೆಯೂ ಇದೇ ರೀತಿ ಅಪಘಾತ ಆಗಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Rider Critical after Bike rams Speeding Bus after sudden brake at Uchila Near Talapady.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am