ಬ್ರೇಕಿಂಗ್ ನ್ಯೂಸ್
11-07-21 02:24 pm Mangaluru Correspondent ಕರಾವಳಿ
ಉಳ್ಳಾಲ, ಜು.11: ಧಾರಾಕಾರ ಮಳೆಯ ನಡುವೆ ಹೆದ್ದಾರಿಯಲ್ಲಿ ಬ್ರೇಕ್ ಹೊಡೆದು ಹಠಾತ್ತನೆ ನಿಂತ ಸಿಟಿ ಬಸ್ಸಿನ ಹಿಂಬದಿಗೆ ಬೈಕ್ ಡಿಕ್ಕಿಯಾಗಿದ್ದು ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ರಾ.ಹೆ. 66 ರ ಉಚ್ಚಿಲದಲ್ಲಿ ನಡೆದಿದೆ.



ಬೈಕ್ ಸವಾರ ಆಂಧ್ರ ಪ್ರದೇಶದ ಮೂಲದ ಶಶಿಧರ್ ರೆಡ್ಡಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಧ್ರ ಮೂಲದ ಶಶಿಧರ್ ರೆಡ್ಡಿ (27) ಮತ್ತು ಶಾನು ಭಾಝ್ (31) ಎಂಬವರು ತಲಪಾಡಿ ಟೋಲ್ ಪ್ಲಾಝಾದ ಸಿಬ್ಬಂದಿಗಳಾಗಿದ್ದು ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಉಚ್ಚಿಲದಲ್ಲಿ ಖಾಸಗಿ ಸಿಟಿ ಬಸ್ಸೊಂದು ಹಠಾತ್ತಾಗಿ ಬ್ರೇಕ್ ಹೊಡೆದ ಕಾರಣ ಹಿಂದಿನಿಂದ ಧಾವಿಸುತ್ತಿದ್ದ ಬೈಕ್ ಸವಾರರು ಡಿಕ್ಕಿ ಹೊಡೆದಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣವಾಗಿ ಬಸ್ಸಿನ ಒಳಗೆ ನುಗ್ಗಿದೆ. ಬೈಕ್ ಸವಾರ ಶಶಿಧರ್ ತಲೆಗೆ ಗಂಭೀರ ಗಾಯಗಳಾಗಿದ್ದು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಹ ಸವಾರ ಶಾನು ಭಾಝ್ ಕೂಡ ಗಾಯಾಳುವಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಉಚ್ಚಿಲ ಹೆದ್ದಾರಿಯಲ್ಲಿ ರಸ್ತೆಯಲ್ಲೇ ಅವೈಜ್ಞಾನಿಕವಾಗಿ ಬಸ್ಸುಗಳನ್ನು ನಿಲುಗಡೆ ಮಾಡುವುದರಿಂದ ಇಲ್ಲಿ ಅಪಘಾತಗಳಾಗುತ್ತಿವೆ. ಈ ಹಿಂದೆಯೂ ಇದೇ ರೀತಿ ಅಪಘಾತ ಆಗಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Rider Critical after Bike rams Speeding Bus after sudden brake at Uchila Near Talapady.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm