ಬ್ರೇಕಿಂಗ್ ನ್ಯೂಸ್
02-09-20 09:10 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್ 02:: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವತ್ತೂ ಕೂಡ ಕೊರೋನಾ ಮಹಾಸ್ಪೋಟಗೊಂಡಿದೆ. ಇಂದು ಬರೋಬ್ಬರಿ 414 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು 6 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 381ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 346 ಮಂದಿ ಗುಣಮುಖರಾಗಿದ್ದು ಸದ್ಯಕ್ಕೆ 2600 ಆಕ್ಟಿವ್ ಕೇಸ್ಗಳಿವೆ. ಇಲ್ಲಿವರೆಗೂ ಜಿಲ್ಲೆಯಲ್ಲಿ 13,479 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ.
ಮಂಗಳೂರಿನಲ್ಲಿ 222, ಬಂಟ್ವಾಳದಲ್ಲಿ 64, ಪುತ್ತೂರಿನಲ್ಲಿ 49, ಸುಳ್ಯದಲ್ಲಿ ೩೧, ಬೆಳ್ತಂಗಡಿಯಲ್ಲಿ 28 , ಹಾಗೂ ಹೊರ ಜಿಲ್ಲೆಯ 20 ಮಂದಿಗೆ ಕೋರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇನ್ನೂ ಆತಂಕಕಾರಿ ವಿಚಾರವೇನೆಂದರೆ ಸೋಂಕಿನ ಮೂಲವೆ ಪತ್ತೆಯಾಗದವರ ಸಂಖ್ಯೆ 150ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಸೋಂಕಿತರ ಪೈಕಿ 77 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟರೆ, 174 ಮಂದಿಯಲ್ಲಿ ಐಎಲ್ಐ ಪ್ರಕರಣದಿಂದ ಪತ್ತೆಯಾಗಿದೆ. ಸಾರಿ ಪ್ರಕರಣದಿಂದ 11 ಮಂದಿಗೆ ಕೊರೋನಾ ದೃಢಪಟ್ಟಿರುವ ಜೊತೆಗೆ ಹೊರ ಜಿಲ್ಲೆಯಿಂದ ಬಂದ ಇಬ್ಬರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
23-06-26 05:58 pm
HK News Staffer
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
23-06-26 10:47 pm
HK News Staffer
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
23-06-26 02:15 pm
HK News Staffer
ಮಗಳಿಗೆ ಬುದ್ಧಿ ಹೇಳಿದ್ದೇ ತಪ್ಪಾಯ್ತಾ ? ಲಿವ್-ಇನ್...
23-06-26 12:57 pm
ಅಕ್ರಮ ಪೊಲೀಸ್ ಕ್ಲಿಯರೆನ್ಸ್ ; ಮೂರೇ ದಿನದಲ್ಲಿ ಸಿಸಿ...
22-06-26 10:21 pm
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm