ಬ್ರೇಕಿಂಗ್ ನ್ಯೂಸ್
11-07-21 10:26 pm Mangaluru Correspondent ಕರಾವಳಿ
ಕಾಸರಗೋಡು, ಜುಲೈ 11: ಶ್ವಾಸಕೋಶದಲ್ಲಿ ದುಂಬಿ ಸಿಲುಕಿ ಒಂದು ವರ್ಷದ ಮಗು ಉಸಿರುಗಟ್ಟಿ ಸಾವನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಸತ್ಯೇಂದ್ರ-ರಂಜಿನಿ ದಂಪತಿಯ ಪುತ್ರ ಅನ್ವೇದ್ ಮೃತ ಮಗು. ಶನಿವಾರ ಸಂಜೆ ಮನೆಯಲ್ಲಿ ಆಟವಾಡುತ್ತಿದ್ದ ಮಗು ದಿಢೀರ್ ಅಸ್ವಸ್ಥ ಆಗಿತ್ತು. ತಕ್ಷಣ ಪಾಲಕರು ಮಗುವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲಿ ಮಗು ಉಸಿರುಗಟ್ಟಿ ಸಾವು ಕಂಡಿದೆ.
ಭಾನುವಾರ ಮರಣೋತ್ತರ ಪರೀಕ್ಷೆ ನಡೆಸಿದ ವೇಳೆ ಆತನ ಶ್ವಾಸಕೋಶದಲ್ಲಿ ಸಣ್ಣ ದುಂಬಿ ಕಂಡುಬಂದಿತ್ತು. ಉಸಿರುಗಟ್ಟಿ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.
In a heart-wrenching incident that occurred in the district, a year old child died as a beetle, an insect, got stuck in its windpipe. Anved, son of Satyendra and Ranjini couple, residents of Nullippady Chennikere on the outskirts of the city, is the unfortunate baby which lost its life in this incident.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am