ಬ್ರೇಕಿಂಗ್ ನ್ಯೂಸ್
11-07-21 10:26 pm Mangaluru Correspondent ಕರಾವಳಿ
ಕಾಸರಗೋಡು, ಜುಲೈ 11: ಶ್ವಾಸಕೋಶದಲ್ಲಿ ದುಂಬಿ ಸಿಲುಕಿ ಒಂದು ವರ್ಷದ ಮಗು ಉಸಿರುಗಟ್ಟಿ ಸಾವನಪ್ಪಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.
ಸತ್ಯೇಂದ್ರ-ರಂಜಿನಿ ದಂಪತಿಯ ಪುತ್ರ ಅನ್ವೇದ್ ಮೃತ ಮಗು. ಶನಿವಾರ ಸಂಜೆ ಮನೆಯಲ್ಲಿ ಆಟವಾಡುತ್ತಿದ್ದ ಮಗು ದಿಢೀರ್ ಅಸ್ವಸ್ಥ ಆಗಿತ್ತು. ತಕ್ಷಣ ಪಾಲಕರು ಮಗುವನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ಕರೆದೊಯ್ದಿದ್ದು, ಅಷ್ಟರಲ್ಲಿ ಮಗು ಉಸಿರುಗಟ್ಟಿ ಸಾವು ಕಂಡಿದೆ.
ಭಾನುವಾರ ಮರಣೋತ್ತರ ಪರೀಕ್ಷೆ ನಡೆಸಿದ ವೇಳೆ ಆತನ ಶ್ವಾಸಕೋಶದಲ್ಲಿ ಸಣ್ಣ ದುಂಬಿ ಕಂಡುಬಂದಿತ್ತು. ಉಸಿರುಗಟ್ಟಿ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.
In a heart-wrenching incident that occurred in the district, a year old child died as a beetle, an insect, got stuck in its windpipe. Anved, son of Satyendra and Ranjini couple, residents of Nullippady Chennikere on the outskirts of the city, is the unfortunate baby which lost its life in this incident.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm