ಬ್ರೇಕಿಂಗ್ ನ್ಯೂಸ್
12-07-21 12:06 pm Mangalore Correspondent ಕರಾವಳಿ
ಮಂಗಳೂರು, ಜುಲೈ 12: ಮಂಗಳೂರು ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಆಗಿ ಬಿ.ಪಿ. ದಿನೇಶ್ ಕುಮಾರ್ ನೇಮಕಗೊಂಡಿದ್ದು ಇಂದು ಕಮಿಷನರ್ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ್ದಾರೆ.
ಮಡಿಕೇರಿಯಲ್ಲಿ ಡಿವೈಎಸ್ಪಿ ಆಗಿದ್ದ ದಿನೇಶ್ ಕುಮಾರ್ ಎಡಿಶನಲ್ ಎಸ್ಪಿ ದರ್ಜೆಗೆ ಬಡ್ತಿ ಪಡೆದು ಮಂಗಳೂರು ಡಿಸಿಪಿ ಆಗಿ ನೇಮಕಗೊಂಡಿದ್ದಾರೆ. 1994 ರ ಬ್ಯಾಚಿನಲ್ಲಿ ಎಸ್ಐ ಆಗಿ ಪೊಲೀಸ್ ಇಲಾಖೆ ಸೇರಿದ್ದ ದಿನೇಶ್ ಕುಮಾರ್ ಸುದೀರ್ಘ ಸೇವೆಯ ಬಳಿಕ ನಿನ್ನೆಯಷ್ಟೇ ಕೆ ಎಸ್ ಪಿಎಸ್ ಆಗಿ ಪ್ರಮೋಟ್ ಆಗಿದ್ದರು. ಮಡಿಕೇರಿಯಲ್ಲಿ ಕರ್ತವ್ಯ ನಿರ್ವಹಿಸುವುದಕ್ಕೂ ಮುನ್ನ ಕುಂದಾಪುರದಲ್ಲಿಯೂ ಡಿವೈಎಸ್ಪಿ ಆಗಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ಈ ಹಿಂದೆ ನಗರ ಅಪರಾಧ ವಿಭಾಗದ ಡಿಸಿಪಿ ಆಗಿದ್ದ ವಿನಯ ಗಾಂವ್ಕರ್ ಎಪ್ರಿಲ್ 31ಕ್ಕೆ ನಿವೃತ್ತಿಯಾಗಿದ್ದರು. ಆಬಳಿಕ ಆ ಹುದ್ದೆಯ ಜವಾಬ್ದಾರಿಯನ್ನು ಹೆಚ್ಚುವರಿ ಆಗಿ ಕಾನೂನು ಸುವ್ಯವಸ್ಥೆ ವಿಭಾಗದ ಹರಿರಾಮ್ ಶಂಕರ್ ನೋಡಿಕೊಂಡಿದ್ದರು.
Dinesh Kumar was appointed as New DCP crime and traffic of Mangalore city. He took charge as on July 12th. Vinay Gaonkar was the previous DCP but after his retirement, Dinesh Kumar who was the DYSP of Madikeri has taken the charge.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm