ಬ್ರೇಕಿಂಗ್ ನ್ಯೂಸ್
12-07-21 09:35 pm Mangaluru correspondent ಕರಾವಳಿ
ಮಂಗಳೂರು, ಜುಲೈ 12: ಕುದ್ರೋಳಿ ಕಸಾಯಿಖಾನೆಗೆ ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಗಳು ಮತ್ತು ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕರು ಜಂಟಿಯಾಗಿ ದಾಳಿ ನಡೆಸಿದ್ದು ಅಕ್ರಮವಾಗಿ ಕೂಡಿಹಾಕಿದ್ದ ಜಾನುವಾರನ್ನು ವಶಕ್ಕೆ ಪಡೆದಿದ್ದಾರೆ.
ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕಿ ದೀಪಿಕಾ ಡಿಸೋಜ ತನಗೆ ಬಂದ ಮಾಹಿತಿಯಂತೆ ಇಂದು ಬೆಳಗ್ಗೆ 5 ಗಂಟೆಗೆ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಕಸಾಯಿಖಾನೆಯ ಕೊಠಡಿಯಲ್ಲಿ ಅಪ್ರಾಪ್ತ ವಯಸ್ಸಿನ ಮೂರು ವರ್ಷದ ಕೋಣಗಳನ್ನು ಗುತ್ತಿಗೆದಾರರು ಕೂಡಿಹಾಕಿದ್ದು ಪತ್ತೆಯಾಗಿದೆ.
ಅಪ್ರಾಪ್ತ ಮೂರು ಕೋಣಗಳನ್ನು ವಧೆ ಮಾಡುವ ಉದ್ದೇಶದಿಂದ ಕೂಡಿ ಹಾಕಿದ್ದು ಗುತ್ತಿಗೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕರು ಬಂದರು ಠಾಣೆಗೆ ದೂರು ನೀಡಿದ್ದಾರೆ. ವಶಕ್ಕೆ ಪಡೆದ ಕೋಣಗಳನ್ನು ಪಜೀರು ಗೋವನಿತಾಶ್ರಮಕ್ಕೆ ನೀಡಿದ್ದಾರೆ.
ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಗೋವು, ಜಾನುವಾರುಗಳನ್ನು ಕಾನೂನು ಪ್ರಕಾರ ಕಡಿಯಬಾರದು ಎಂದಿದ್ದು ಹೀಗಾಗಿ ಕಾನೂನು ಉಲ್ಲಂಘಿಸಿ ಮಾಂಸಕ್ಕಾಗಿ ಕಡಿಯುವ ಉದ್ದೇಶದಿಂದ ಕೂಡಿ ಹಾಕಿದ್ದರಿಂದ ಗುತ್ತಿಗೆದಾರರು ಮತ್ತು ಕಸಾಯಿಖಾನೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mangalore Animal welfare board raids Kudroli Slaughter house and rescues calves that were tied up for slaughter illegally a case has been filed against the slaughter house. The raid was conducted for VHP recently condemned that Slaugter houses were illegally trading cows and claves.
28-03-26 02:54 pm
HK News Staffer
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
ಚಿಕ್ಕಮಗಳೂರಿನಲ್ಲಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಬ...
26-03-26 10:27 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
27-03-26 03:38 pm
HK News Staffer
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; ಸಾಮಾಜಿಕ ಜಾಲತಾಣದಲ್...
25-03-26 08:44 pm
28-03-26 02:56 pm
HK News Staffer
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm
ಹೊಸ ಬಾವಿ ಕೊರೆಯುತ್ತಿದ್ದ ವೇಳೆ ದುರಂತ ; ಮೂವತ್ತು ಅ...
27-03-26 09:32 pm
Puttenahalli, Inspector Ravi, Case: ಪುಟ್ಟೇನಹಳ...
27-03-26 08:37 pm