ಬ್ರೇಕಿಂಗ್ ನ್ಯೂಸ್
12-07-21 09:35 pm Mangaluru correspondent ಕರಾವಳಿ
ಮಂಗಳೂರು, ಜುಲೈ 12: ಕುದ್ರೋಳಿ ಕಸಾಯಿಖಾನೆಗೆ ಮಹಾನಗರ ಪಾಲಿಕೆಯ ಆರೋಗ್ಯಧಿಕಾರಿಗಳು ಮತ್ತು ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕರು ಜಂಟಿಯಾಗಿ ದಾಳಿ ನಡೆಸಿದ್ದು ಅಕ್ರಮವಾಗಿ ಕೂಡಿಹಾಕಿದ್ದ ಜಾನುವಾರನ್ನು ವಶಕ್ಕೆ ಪಡೆದಿದ್ದಾರೆ.
ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕಿ ದೀಪಿಕಾ ಡಿಸೋಜ ತನಗೆ ಬಂದ ಮಾಹಿತಿಯಂತೆ ಇಂದು ಬೆಳಗ್ಗೆ 5 ಗಂಟೆಗೆ ದಾಳಿ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಕಸಾಯಿಖಾನೆಯ ಕೊಠಡಿಯಲ್ಲಿ ಅಪ್ರಾಪ್ತ ವಯಸ್ಸಿನ ಮೂರು ವರ್ಷದ ಕೋಣಗಳನ್ನು ಗುತ್ತಿಗೆದಾರರು ಕೂಡಿಹಾಕಿದ್ದು ಪತ್ತೆಯಾಗಿದೆ.
ಅಪ್ರಾಪ್ತ ಮೂರು ಕೋಣಗಳನ್ನು ವಧೆ ಮಾಡುವ ಉದ್ದೇಶದಿಂದ ಕೂಡಿ ಹಾಕಿದ್ದು ಗುತ್ತಿಗೆದಾರರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಪಶು ಸಂಗೋಪನೆ ಇಲಾಖೆಯ ಉಪ ನಿರ್ದೇಶಕರು ಬಂದರು ಠಾಣೆಗೆ ದೂರು ನೀಡಿದ್ದಾರೆ. ವಶಕ್ಕೆ ಪಡೆದ ಕೋಣಗಳನ್ನು ಪಜೀರು ಗೋವನಿತಾಶ್ರಮಕ್ಕೆ ನೀಡಿದ್ದಾರೆ.
ಕರ್ನಾಟಕ ಗೋಹತ್ಯೆ ನಿಷೇಧ ಮತ್ತು ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಮೂರು ವರ್ಷದ ಗೋವು, ಜಾನುವಾರುಗಳನ್ನು ಕಾನೂನು ಪ್ರಕಾರ ಕಡಿಯಬಾರದು ಎಂದಿದ್ದು ಹೀಗಾಗಿ ಕಾನೂನು ಉಲ್ಲಂಘಿಸಿ ಮಾಂಸಕ್ಕಾಗಿ ಕಡಿಯುವ ಉದ್ದೇಶದಿಂದ ಕೂಡಿ ಹಾಕಿದ್ದರಿಂದ ಗುತ್ತಿಗೆದಾರರು ಮತ್ತು ಕಸಾಯಿಖಾನೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Mangalore Animal welfare board raids Kudroli Slaughter house and rescues calves that were tied up for slaughter illegally a case has been filed against the slaughter house. The raid was conducted for VHP recently condemned that Slaugter houses were illegally trading cows and claves.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm