ಬ್ರೇಕಿಂಗ್ ನ್ಯೂಸ್
14-07-21 03:01 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಜುಲೈ 14 : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು ಕುಮಾರಧಾರಾ, ನೇತ್ರಾವತಿ ನದಿ ತುಂಬಿ ಹರಿಯತೊಡಗಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಬಳಿಯ ಕುಮಾರಧಾರಾ ಸ್ನಾನ ಘಟ್ಟ ಸಂಪೂರ್ಣ ಮುಳುಗಡೆಯಾಗಿದೆ.
ಶಿರಾಡಿ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ, ನೇತ್ರಾವತಿ, ಪಯಸ್ವಿನಿ, ಗುಂಡ್ಯ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.




ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಆಗಮಿಸಿದ ಭಕ್ತಾದಿಗಳು ಕುಮಾರಧಾರಾ ನದಿಗೆ ಇಳಿಯಲಾಗದೆ ರಸ್ತೆಗೆ ಬಂದಿರುವ ನೆರೆನೀರಿನಲ್ಲಿ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ. ನದಿಯ ದಡದಲ್ಲಿ ತೀರ್ಥಸ್ನಾನ ಮಾಡಲು ಭಕ್ತರಿಗೆ ಅವಕಾಶ ನೀಡಲಾಗಿದ್ದು, ನದಿಗೆ ಇಳಿಯದಂತೆ ಎಚ್ಚರಿಕೆ ಸಂದೇಶ ನೀಡಲಾಗಿದೆ. ಸ್ಥಳದಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಹಾಗೆಯೇ ಧರ್ಮಸ್ಥಳದಲ್ಲಿಯೂ ನೇತ್ರಾವತಿ ನದಿಯಲ್ಲಿ ನೀರು ಏರಿಕೆಯಾಗಿದ್ದು ತೀರ್ಥಸ್ನಾನ ಮಾಡುವವರಿಗೆ ನದಿಗಿಳಿಯದಂತೆ ಸ್ಥಳದಲ್ಲಿ ಸಿಬಂದಿ ಸೂಚನೆ ನೀಡುತ್ತಿದ್ದಾರೆ. ಘಟ್ಟ ಪ್ರದೇಶಗಳಲ್ಲಿ ಮಳೆಯಾದ ವೇಳೆ ನದಿಯಲ್ಲಿ ಆಗಿಂದಾಗ್ಗೆ ನೆರೆನೀರು ಬರುವುದರಿಂದ ನದಿಗೆ ಇಳಿಯುವುದು, ಈಜಾಡುವುದಕ್ಕೆ ಅವಕಾಶ ನೀಡಿಲ್ಲ. ಭಕ್ತರು ಜಾಗ್ರತೆ ವಹಿಸುವಂತೆ ಸ್ಥಳದಲ್ಲಿ ಬಂದೋಬಸ್ತ್ ಮಾಡಲಾಗಿದೆ.
Video:
Following bountiful rain in the catchment area of River Kumaradhara, the inflow of water to the river has increased and the bathing ghat (snanaghatta) at Kukke Subrahmanya Temple was inundated on Wednesday
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am