ಬ್ರೇಕಿಂಗ್ ನ್ಯೂಸ್
15-07-21 02:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 15 : ಹಲ್ಲೆ , ಜೀವ ಬೆದರಿಕೆ ಪ್ರಕರಣದಲ್ಲಿ 16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಜ್ಪೆ ಪೊಲೀಸರು ಮುಂಬೈನಲ್ಲಿ ಬಂಧಿಸಿ ಕರೆ ತಂದಿದ್ದಾರೆ.
ಮೂಲತಃ ಮುಲ್ಕಿ ನಿವಾಸಿ, ಬಳಿಕ ಮುಂಬೈನ ಸಾಕಿನಾಕಾ ಎಂಬಲ್ಲಿ ವಾಸವಿದ್ದ ಚಂದ್ರಕಾಂತ ಪೂಜಾರಿ ಯಾನೆ ಅಣ್ಣು (55) ಬಂಧಿತ ಆರೋಪಿ.
ಬಜ್ಪೆ ವ್ಯಾಪ್ತಿಯ ಪೆರ್ಮುದೆ ಗ್ರಾಮದಲ್ಲಿ 2005ರ ಜನವರಿ 10ರಂದು ರಾತ್ರಿ ವಿಶ್ವನಾಥ ಅಮೀನ್ ಎಂಬವರ ಮನೆಗೆ ನುಗ್ಗಿದ್ದ ಆರೋಪಿಗಳು, ಮನೆಯವರಿಗೆ ನಿಂದಿಸಿ, ಬಾಟ್ಲಿಯಿಂದ ಹಲ್ಲೆ ನಡೆಸಿದ್ದರು. ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ ಅಂದಿನ ಪಿಎಸ್ಐ ಧರ್ಮೇಂದ್ರ ಆರೋಪಿ ಯೋಗೀಶ್ ಎಂಬಾತನನ್ನು ಬಂಧಿಸಿದ್ದರೆ, ಇನ್ನೊಬ್ಬ ಆರೋಪಿ ಚಂದ್ರಕಾಂತ ತಪ್ಪಿಸಿಕೊಂಡಿದ್ದ. 16 ವರ್ಷಗಳ ಬಳಿಕ ಆರೋಪಿ ಚಂದ್ರಕಾಂತ್ ಮುಂಬೈನಲ್ಲಿ ನೆಲೆಸಿರುವ ಮಾಹಿತಿ ಪಡೆದು, ಪೊಲೀಸರಿಗೆ ಬಂಧನಕ್ಕೆ ತೆರಳಿದ್ದರು. ಮುಂಬೈನ ಅಂಧೇರಿಯಲ್ಲಿ ತರಕಾರಿ ವ್ಯಾಪಾರ ಮಾಡುತ್ತಿದ್ದ ವೇಳೆ ಆರೋಪಿಯನ್ನು ಬಂಧಿಸಿದ್ದಾರೆ.
Man absconding for 16 years now arrested in Mangalore. The arrested has been identified as Chandrakanth (55).
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 08:59 pm
HK News Staffer
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm