ಬ್ರೇಕಿಂಗ್ ನ್ಯೂಸ್
15-07-21 10:11 pm Mangaluru Correspondent ಕರಾವಳಿ
ಮಂಗಳೂರು, ಜುಲೈ 15: ಮಂಗಳೂರಿನ ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಿ. ಶ್ರೀಧರ್ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದಲ್ಲಿ ಅಕ್ರಮ ಆಸ್ತಿ ಗಳಿಸಿದ್ದನ್ನು ಪತ್ತೆ ಮಾಡಿದ್ದಾರೆ.
ಶ್ರೀಧರ್ ಗೆ ಸೇರಿದ ಮಂಗಳೂರಿನಲ್ಲಿರುವ ಮನೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿ, ತಂದೆ ಮನೆಯಾದ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ, ಮೈಸೂರಿನಲ್ಲಿರುವ ಸ್ವಂತ ಮನೆ ಸೇರಿ ವಿವಿಧ ಕಡೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು.


ಮಂಗಳೂರಿನ ಮನೆಯಲ್ಲಿ 13 ಲಕ್ಷ ಮೌಲ್ಯದ 920 ಗ್ರಾಂ ಚಿನ್ನ, 90 ಸಾವಿರ ಮೌಲ್ಯದ 3.5 ಕೇಜಿ ಬೆಳ್ಳಿ, ಒಂದು ಬೆಲೆನೋ ಕಾರು, ಒಂದು ಬುಲೆಟ್ ಬೈಕ್ ಹಾಗು ಬೆಂಗಳೂರು, ಹಾಸನದ ಬೇಲೂರು, ಮೈಸೂರಿನಲ್ಲಿ 30/40 ಸೈಟಿನ ಜಾಗ ಹೊಂದಿರುವ ದಾಖಲೆ ಪತ್ರಗಳು ಪತ್ತೆಯಾಗಿವೆ.
ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಕೆ.ಸಿ ಪ್ರಕಾಶ್, ಇನ್ ಸ್ಪೆಕ್ಟರ್ ಶ್ಯಾಮಸುಂದರ್, ಇನ್ ಸ್ಪೆಕ್ಟರ್ ಗುರುರಾಜ್, ಸಿಬಂದಿಗಳಾದ ಹರಿಪ್ರಸಾದ್, ರಾಧಾಕೃಷ್ಣ ಡಿ.ಎ, ರಾಧಾಕೃಷ್ಣ ಕೆ., ಆದರ್ಶ, ಗಂಗಣ್ಣ , ವೈಶಾಲಿ, ಚಾಲಕ ರಾಜೇಶ್ ಪಾಲ್ಗೊಂಡಿದ್ದರು.
ಮಂಗಳೂರು ಸೇರಿ ನಲ್ವತ್ತಕ್ಕೂ ಹೆಚ್ಚು ಕಡೆ ಎಸಿಬಿ ದಾಳಿ ; ಭ್ರಷ್ಟ ಅಧಿಕಾರಿಗಳಲ್ಲಿ ನಡುಕ
Mangalore ACB officials raid town planning executive engineer seize 3.5 kilo silver, 13 Lakhs worth Gold and property. ACB officials had raided town planning executive engineer Shridhar residence and office at Jyothi and Dc office in Mangalore. The ACB has raided more than 40 officers residences and offices in four districts of Dakshina Kannada, Udupi and Mandya and Bangalore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am