ಬ್ರೇಕಿಂಗ್ ನ್ಯೂಸ್
16-07-21 11:13 am Mangalore Correspondent ಕರಾವಳಿ
ಮಂಗಳೂರು, ಜುಲೈ 16 : ತೋಟ ಬೆಂಗ್ರೆ ಅಳಿವೆಬಾಗಿಲು ಸಮೀಪ ಬಲೆ ಹರಡಿ ಮೀನು ಹಿಡಿಯುತ್ತಿದ್ದ ಮೀನುಗಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ತೋಟಬೆಂಗ್ರೆ ನಿವಾಸಿ ಜಯ ಪುತ್ರನ್ (55) ಮೃತ ಮೀನುಗಾರ ಎಂದು ಗುರುತಿಸಲಾಗಿದೆ.
ಇವರು ನೇತ್ರಾವತಿ ಸಮುದ್ರ ಸೇರುವ ಅಳಿವೆಬಾಗಿಲಿನಲ್ಲಿ ಬಲೆ ಹರಡಿ ಮೀನು ಹಿಡಿಯುತ್ತಿದ್ದ ವೇಳೆ ಗಾಳಿಯೊಂದಿಗೆ ಭಾರೀ ಮಳೆ ಸುರಿದಿದೆ. ಈ ವೇಳೆ ಆಕಸ್ಮಿಕವಾಗಿ ಮೀನು ಹಿಡಿಯುವ ಬಲೆ ಕಾಲಿಗೆ ಸಿಲುಕಿದ್ದರಿಂದ ಸಮುದ್ರದ ಅಲೆಗಳ ನಡುವೆ ಈಜಲಾಗದೇ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.
ತುಂಬಾ ಹೊತ್ತಾದರೂ ಮನೆಗೆ ಬಾರದೇ ಇದ್ದಾಗ ಆತಂಕಗೊಂಡ ಮನೆಮಂದಿ ಹುಡುಕಾಡಿದಾಗ ಕಸಬಾ ಬೆಂಗ್ರೆ ಸಮೀಪ ಜಯ ಅವರ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen's death at net fishing in the seashore of Bengre Mangalore.
13-06-25 08:47 pm
Bangalore Correspondent
Agumbe Ghat, Closed: ಜೂ.15ರಿಂದ - ಸೆ. 30ರವರೆಗೆ...
13-06-25 07:01 pm
ಕಾರವಾರ ಜಿಲ್ಲಾ ಆಸ್ಪತ್ರೆಗೆ ನುಗ್ಗಿದ್ದ ಚರಂಡಿ ನೀರು...
12-06-25 11:07 pm
Hassan, Heart Attack, Death: ಹಾಸನ ; ಎರಡು ತಿಂಗ...
11-06-25 09:35 pm
No Cabinet Reshuffle, Karnataka: ಸದ್ಯಕ್ಕಿಲ್ಲ...
11-06-25 05:23 pm
14-06-25 12:00 pm
HK News Desk
Kasaragod Deputy Tahsildar Suspended: ವಿಮಾನ ದ...
13-06-25 11:09 pm
Air India Plane Crash, Black Box Recovered: ವ...
13-06-25 10:42 pm
ಏರ್ ಇಂಡಿಯಾ ವಿಮಾನ ದುರಂತ ; ಲಂಡನ್ನಲ್ಲೇ ಬದುಕು ಕಟ್...
13-06-25 03:08 pm
ಇರಾನ್ ಮೇಲೆ ಇಸ್ರೇಲ್ ಡೆಡ್ಲಿ ಅಟ್ಯಾಕ್ ; ಅಣ್ವಸ್ತ್ರ...
13-06-25 02:14 pm
14-06-25 12:11 pm
Mangaluru Correspondent
Ullal Accident, Mangalore: ಉಳ್ಳಾಲ ನಗರಸಭೆ ನಿರ್...
13-06-25 09:36 pm
Mangalore, Former MLA Moinuddin Bava, NMPT: 2...
13-06-25 06:47 pm
Indias First Special Action Force, Mangalore:...
13-06-25 03:46 pm
Special Task Force, Home Minister Parameshwar...
13-06-25 01:05 pm
13-06-25 07:30 pm
Mangalore Correspondent
Mangalore, Puttur, Dr Adarsh, Sullia, Marriag...
13-06-25 05:37 pm
Goa Rape, Calangute Beach: ಬಕ್ರೀದ್ ಪಾರ್ಟಿಗೆ ಬ...
12-06-25 12:31 pm
Vitla Police, SI Kaushik: ಜುಗಾರಿ ಅಡ್ಡೆಗೆ ದಾಳಿ...
11-06-25 07:26 pm
ಅಡಿಕೆ ಖರೀದಿಸಿ 50ಕ್ಕೂ ಹೆಚ್ಚು ರೈತರಿಗೆ ಹಣ ಕೊಡದೆ...
11-06-25 02:03 pm